
ಚಿತ್ರದುರ್ಗ: ನಗರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಇಂದು ಮತ್ತು ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಎಫ್-10 ಜಿಲ್ಲಾ ಪಂಚಾಯತ್ 11 ಕೆ.ವಿ. ಮಾರ್ಗದ ಐ.ಯು.ಡಿ.ಪಿ. ಲೇಔಟ್, ಕಂದಾಯಗಿರಿ ನಗರ, ಕೆ.ಹೆಚ್.ಬಿ., ಟೀಚರ್ಸ್ ಕಾಲೋನಿ, ಸ್ಟೇಡಿಯಂ ರಸ್ತೆ, ಜೋಗಿಮಟ್ಟಿ ರಸ್ತೆ, ಗಾಂಧಿ ನಗರ, ಬುದ್ಧ ನಗರ, ಪ್ರಶಾಂತ್ ನಗರ, ವಿ.ವಿ ಬಡಾವಣೆ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

j3tvkannada.in
ನಾಳೆ(ಜೂನ್ 15) ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು
ಎಫ್-12 ಜೆ.ಸಿ.ಆರ್ 11 ಕೆ.ವಿ. ಮಾರ್ಗದ ಜೆ.ಸಿ.ಆರ್, ವಿ.ಪಿ ಬಡಾವಣೆ, ಜೆ.ಜಿ. ಹಟ್ಟಿ, ಹೊರಪೇಟೆ, ಗೋಪಾಲಪುರ ರಸ್ತೆ, ಪ್ರಸನ್ನ ಟಾಕೀಸ್ ರಸ್ತೆ, ಮಾರುತಿ ನಗರ ಹಾಗೂ ಎಫ್-03 ಬ್ಯಾಂಕ್ ಕಾಲೋನಿ 11 ಕೆ.ವಿ. ಮಾರ್ಗದ ಬ್ಯಾಂಕ್ ಕಾಲೋನಿ, ಸಾಯಿ ಸಿಟಿ, ಕೆ.ಹೆಚ್.ಬಿ ಕಾಲೋನಿ, ಚಿತ್ರಾಡಾನ್ ಬಾಸ್ಕೋ ಸುತ್ತ ಮುತ್ತ, ಶ್ರೀಶೈಲ ಬಡಾವಣೆ, ಅಲೆಕ್ಸಾಂಡರ್ ಬಡಾವಣೆ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಎಲ್ಲಾ ಗ್ರಾಹಕರು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದೆ.