
ನಿಪ್ಪಾಣಿ : ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ₹5 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟಿವೆ ಎಂದು ಅಂದಾಜಿಸಲಾಗಿದೆ.

j3tvkannada.in
ಮಹಾರಾಷ್ಟ್ರದ ಹಮ್ಮಿದವಾಡಾದ ಸದಾಶಿವರಾವ್ ಮಂಡಲೀಕ ಶುಗರ್ ಮಿಲ್, ಕಾಗಲ್ನ ಛತ್ರಪತಿ ಶಾಹು ಸಹಕಾರಿ ಸಕ್ಕರೆ ಕಾರ್ಖಾನೆ, ಕಾಗಲ್ನ ನಗರಸಭೆ, ಸ್ಥಳೀಯ ನಗರಸಭೆ, ಚಿಕ್ಕೋಡಿ ಪುರಸಭೆ, ಸಂಕೇಶ್ವರ ಪುರಸಭೆ, ಹಿರಾಶುಗರ್ ಸಕ್ಕರೆ ಕಾರ್ಖಾನೆ, ಡಿಕೆಎಸ್ಎಸ್ ಕಾರ್ಖಾನೆಯ ಅಗ್ನಿಶಾಮಕ ವಾಹನ ಸೇರಿ ಏಳು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದವು.