ದಕ್ಷಿಣ ಕನ್ನಡ(ಮಂಗಳೂರು): ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಎಡೆ ಬಿಡದೇ...
ಮಂಗಳೂರು : ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಮನೆಯ ಒಳಗಡೆ ನೀರು ನುಗ್ಗಿ ಜನರಿಗೆ ಇಂದು ಮಧ್ಯಾಹ್ನ ಅಡುಗೆ ಮಾಡಲು...
ಮೈಸೂರು: ರಾಜ್ಯ ಸರಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ. ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಇರುವ...
ಚಿಕ್ಕಬಳ್ಳಾಪುರ:ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಯಲಗಲಹಳ್ಳಿ ಕ್ರಷರ್ ಝೋನ್ನಲ್ಲಿ...
ಕಲಬುರಗಿ: ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ದಲಿತ ಸಿ.ಎಂ ಕೂಗು ನಿಂತಿದೆ. ಹೊಸ ಎಲೆಕ್ಷನ್ ಆದ ಮೇಲೆ ನೋಡೋಣ ಅಂತ ಸಚಿವ ಸತೀಶ್...
ಶಿವಮೊಗ್ಗ(ತೀರ್ಥಹಳ್ಳಿ): ಬಗರ್ಹುಕುಂ ಸಾಗುವಳಿ ರೈತರಿಗೆ ಸದ್ಯಕ್ಕೆ ಭೂ ಹಕ್ಕುಪತ್ರ ಸಿಗುವ ಸಾಧ್ಯತೆ ಕ್ಷೀಣವಾಗಿದ್ದು, 2017 ರಲ್ಲಿ ಭೂ ಹಕ್ಕಿಗಾಗಿ ಫಾರಂ 57 ರಲ್ಲಿ...
ಹುಬ್ಬಳ್ಳಿ/ಧಾರವಾಡ:ಮಾರುಕಟ್ಟೆಯಲ್ಲಿ ಟಪಾನ್ಗುಚ್ಚಿ ಡಾನ್ಸ್ ಮಾಡ್ತಾ ಸಾರ್ವಜನಿಕರಿಗೆ ತೊಂದ್ರೆ ಕೊಡ್ತಿದ್ದ ಯುವಕನೊಬ್ಬನಿಗೆ ಪೊಲೀಸರು ಚಳಿ ಬಿಡಿಸಿದ್ದಾರೆ. ಬಳಿಕ ಎಚ್ಚೆತ್ತ ಯುವಕನಿಗೆ ತಪ್ಪಿನ ಅರಿವಾಗಿದ್ದು, ಕ್ಷಮೆ...
ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಮತ್ತೆ ತೀವ್ರಗೊಂಡಿದೆ. ಪರಿಣಾಮವಾಗಿ ಜಿಲ್ಲೆಯ ಏಕೈಕ ಜಲಾಶಯ ಹಾರಂಗಿ ಬಹುತೇಕ ಭರ್ತಿಯಾಗಿದೆ. 2859...
ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಗಾಳಿ, ಮಳೆ ಅಬ್ಬರ ಮುಂದುವರೆದಿದ್ದು, ಧಾರಾಕಾರ ಗಾಳಿ, ಮಳೆಗೆ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿರುವ...
ಬೆಂಗಳೂರು ಗ್ರಾಮಾಂತರ: ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ ಯೋಜನೆಯನ್ನು ಆರಂಭಿಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಆಸ್ತಿ ಹಕ್ಕು ತಮ್ಮದಾಗಿಸಿಕೊಳ್ಳುವ ಗ್ರಾಮೀಣ...