June 17, 2025
ಚಿಕ್ಕಬಳ್ಳಾಪುರ: ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯುವ ಹಿನ್ನೆಲೆಯಲ್ಲಿ ಐತಿಹಾಸಿಕ ಭೋಗನಂದೀಶ್ವರ ಮತ್ತು ಯೋಗನಂದೀಶ್ವರ ದೇಗುಲಗಳಿಗೆ ಸಾರ್ವಜನಿಕರ ಭೇಟಿಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ...
ಚಾಮರಾಜನಗರ: ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಹೊತ್ತ ಭಕ್ತರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕು, ತೊಪ್ಪನಹಳ್ಳಿ...
ಹುಬ್ಬಳ್ಳಿ: ಹುಬ್ಬಳ್ಳಿ ನಗರದ ಚನ್ನಮ್ಮ ವೃತ್ತದ ಪಕ್ಕದಲ್ಲಿಯೇ ಇರುವ ಈದ್ಗಾ ಮೈದಾನದ ಕಂಪೌಂಡ್ ಅನ್ನು ತೆರವುಗೊಳಿಸಲಾಗಿದೆ. ಗದಗ ರಸ್ತೆ ಮತ್ತು ವಿಜಯಪುರ ರಸ್ತೆಗೆ...
ರಾಯಚೂರು : ರಾಜಕೀಯ ನಿಂತ ನೀರಲ್ಲ. ಸಚಿವ ಸಂಪುಟ ಪುನರ್‌ ರಚನೆಯಲ್ಲಿ ನಾವು ನಮ್ಮ ಸ್ಥಾನವನ್ನು ಉಳಿಸಿಕೊಂಡರೆ ಸಾಕಾಗಿದೆ ಎಂದು ಲೋಕೋಪಯೋಗಿ ಸಚಿವ...
ವಿಜಯಪುರ: ಜಿಲ್ಲಾ ಆಸ್ಪತ್ರೆಯನ್ನು ರಾಜ್ಯದಲ್ಲಿಯೇ ಮಾದರಿ ಆಸ್ಪತ್ರೆಯನ್ನಾಗಿ ಪರಿವರ್ತಿಸುತ್ತಿರುವ ಹಾಗೂ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವಲ್ಲಿ ಪ್ರಾಮಾಣಿಕ ಕಾರ್ಯ ಮಾಡುತ್ತಿರುವ ಜಿಲ್ಲಾ ಶಸ್ತ್ರ...
ಕೊಪ್ಪಳ: ಶಾಸಕ ಗಾಲಿ ಜನಾರ್ದನ ರೆಡ್ಡಿ ದಂಪತಿಯು ಅಂಜನಾದ್ರಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಕೋರ್ಟ್‌...
ಹಾಸನ: ಮಲೆನಾಡಿನಲ್ಲಿ ಹವಾಮಾನ ವೈಪರೀತ್ಯ ಪರಿಣಾಮ ಧಾರಾಕಾರ ಮಳೆ ಸುರಿಯುತ್ತಿದೆಯೇ? ವಾಡಿಕೆಗಿಂತಲೂ ಅಧಿಕ ಮಳೆಯು ಮೇಘಸ್ಫೋಟದ ಮುನ್ಸೂಚನೆಯೇ ಎಂಬ ಆತಂಕ ಜನತೆಯನ್ನು ಕಾಡುತ್ತಿದೆ....