ರಾಮನಗರ: ಹೇಮಾವತಿ ನೀರು ವಿಚಾರಕ್ಕೆ ಬೆಂಗಳೂರು ದಕ್ಷಿಣ ಹಾಗೂ ತುಮಕೂರು ಜಿಲ್ಲೆಗಳ ನಡುವೆ ಬಿರುಕು ಮೂಡಿದೆ. ತುಮಕೂರಿನ ಗುಬ್ಬಿಯ ಸಂಕಾಪುರದ ಕಾಮಗಾರಿ ಸ್ಥಳದಲ್ಲಿ...
ಚಿಕ್ಕಮಗಳೂರು: ಕಾಫಿನಾಡು ಎಂದೇ ಖ್ಯಾತವಾದ ಚಿಕ್ಕಮಗಳೂರು ತನ್ನ ಪ್ರಕೃತಿ ಸೌಂದರ್ಯದ ಜೊತೆಗೆ ಸಾಹಿತ್ಯ ಮತ್ತು ಸಂಸ್ಕೃತಿಯ ಕೇಂದ್ರವಾಗಿಯೂ ಹೆಸರು ವಾಸಿಯಾಗಿದೆ. ಈ ಐತಿಹಾಸಿಕ...
ದಕ್ಷಿಣ ಕನ್ನಡ(ಮಂಗಳೂರು): ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ...
ಚಿಕ್ಕಬಳ್ಳಾಪುರ: ಸೌರ ವಿದ್ಯುತ್ ಉತ್ಪಾದನೆ ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು ಇದೇ ತಿಂಗಳ 11ರಂದು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ತೊಂಡೇಬಾವಿ...
ಬೆಳಗಾವಿ: ಜಿಲ್ಲೆಯ ಪಟ್ಟಣ ಪ್ರದೇಶಗಳು ಬೆಳೆಯುತ್ತಿದ್ದು, ಅದಕ್ಕೆ ತಕ್ಕಂತೆ ಅಭಿವೃದ್ಧಿ ಬೇಡಿಕೆಯೂ ಹೆಚ್ಚುತ್ತಿದೆ. ಆ ನಿಟ್ಟಿನಲ್ಲಿ ಸವದತ್ತಿ, ಬೈಲಹೊಂಗಲ ಪುರಸಭೆಗಳನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ...
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಟಿ 20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯ ಇಂದು ಗುಜರಾತ್ನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದ್ದು,...
ವಿಜಯಪುರ: ಈರುಳ್ಳಿ ದರ ಕುಸಿತದಿಂದ ರೈತರು ಆಕ್ರೋಶಗೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ರೈತ ನಂದಪ್ಪ ಗುಡ್ಡದ, ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ ಸುರಿದು...
ಕರ್ನಾಟಕ: ಅಹಮದಾಬಾದ್ ನಲ್ಲಿ ಮಂಗಳವಾರ ರಾಯಲ್ ಚಾಲೆಂಜರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯಬೇಕಿರುವ ಫೈನಲ್ ರದ್ದಾದರೆ? ಹೀಗೊಂದು ಪ್ರಶ್ನೆ ಮೂಡುವುದು ಸಹಜವೇ....
ಬೆಂಗಳೂರು: ಕಿರುತೆರೆ ನಟಿ ಅತ್ಯಾಚಾರ, ಕಿರುಕುಳ ಕೇಸ್ನಲ್ಲಿ ಜೈಲು ಸೇರಿರುವ ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯ ನಟ ಮಡೆನೂರು ಮನು ವಿರುದ್ಧ ಮತ್ತೊಂದು...
ವಿಜಯಪುರ: ಬಸವನಬಾಗೇವಾಡಿ ಪಟ್ಟಣದಲ್ಲಿ ನಡೆದಿದ್ದ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಪೊಲೀಸ್ ಇಲಾಖೆಗೆ ಸವಾಲಾಗಿದೆ. ಸಿನಿಮೀಯ ರೀತಿಯಲ್ಲಿ, ಮಾಸ್ಟರ್ ಪ್ಲಾನ್ ಮಾಡಿ ಕಳ್ಳರು...