ಉತ್ತರಕನ್ನಡ: ಸರ್ಕಾರದ ಎಲ್ಲ ಯೋಜನೆಗಳು ಮತ್ತು ಸೌಲಭ್ಯಗಳು ಬಡ ಜನತೆಗೆ ತಲುಪಬೇಕು. ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆತು, ಸಮಾಜದ ಕಟ್ಟಕಡೆಯ ವ್ಯಕ್ತಿಯೂ...
ಹಾಸನ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ತನ್ನ ಕುಟುಂಬಸ್ಥರಿಗೆ ಚಟ್ಟಕಟ್ಟಲು ಯತ್ನಿಸಿದ್ದಾಕೆಯನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ...
ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ನಿರಂಜನ ವಾನಳ್ಳಿ ವಿರುದ್ಧ ಜಾತಿನಿಂದನೆಯ ಆರೋಪದಡಿ ನಗರದ ಗಲ್ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ....
ಕೊಪ್ಪಳ: ಐಪಿಎಲ್ನ ಫೈನಲ್ ಪಂದ್ಯದಲ್ಲಿ ಆರ್ಸಿಬಿ ಗೆಲುವು ಸಾಧಿಸಿದ್ದಕ್ಕೆ ತಾಲೂಕಿನ ಬಂಡಿಹರ್ಲಾಪುರದ ಯುವಕರು ಊರಿಗೆ ಬಾಡೂಟ ಹಾಕಿದ್ದಾರೆ. ಇದೇ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ...
ಶಿವಮೊಗ್ಗ: ರಕ್ಷಣಾ ಮತ್ತು ಏರೋಸ್ಪೇಸ್ ಕೈಗಾರಿಕೆಗಳಿಗೆ ವಿಶೇಷ ಮತ್ತು ಗುಣಮಟ್ಟದ ಉಕ್ಕಿನ ಉತ್ಪಾದನೆಯನ್ನು ಸರ್ಕಾರ ಉತ್ತೇಜಿಸಲು ಪ್ರಯತ್ನಿಸುತ್ತಿದೆ, ಭದ್ರಾವತಿಯಲ್ಲಿ ಅಂತಹ ಉತ್ಪಾದನೆ ಸಾಧ್ಯವೇ...
ಗದಗ: ಬೆಂಗಳೂರಿನಲ್ಲಿ ನಡೆದ ಆರ್ಸಿಬಿ ತಂಡದ ಅಭಿನಂದನಾ ಕಾರ್ಯಕ್ರಮವು ದುರಂತವಾಗಿ ಪರಿಣಮಿಸಿ 11 ಜನ ಅಮಾಯಕ ಅಭಿಮಾನಿಗಳು ಕಾಲ್ತುಳಿತದಿಂದ ಸಾವನ್ನಪ್ಪಿದ್ದು, ಇದಕ್ಕೆ ನೇರವಾಗಿ...
ಬೀದರ್: ವನ್ಯ ಹಾಗೂ ವನ್ಯಜೀವಿಗಳನ್ನು ಸಂರಕ್ಷಿಸಿದಲ್ಲಿ ಪರಿಸರ ಸಂರಕ್ಷಣೆ ಸಾಧ್ಯವಿದೆ ಎಂದು ಸಾಮಾಜಿಕ ಅರಣ್ಯ ಇಲಾಖೆಯ ವಲಯ ಸಂರಕ್ಷಣಾಧಿಕಾರಿ ಶಿವಕುಮಾರ ರಾಠೋಡ್ ಹೇಳಿದರು....
ಹಾವೇರಿ: ಆರ್.ಸಿ.ಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸರ್ಕಾರವೇ ನೇರ ಹೊಣೆಯಾಗಿದ್ದು, ಪೊಲೀಸರನ್ನು ಎತ್ತಂಗಡಿ ಮಾಡುವುದಕ್ಕಿಂತ ಪ್ರಕರಣಕ್ಕೆ ಸಚಿವರು, ಸಿ.ಎಂ ಸಿದ್ದರಾಮಯ್ಯ,...
ಧಾರವಾಡ: ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಶಾಕ್ ಕೊಟ್ಟಿದೆ. ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸ್ನಲ್ಲಿ...
ಚಿಕ್ಕಬಳ್ಳಾಪುರ: ಮಹಿಳೆಯೊಬ್ಬರು ತೆಗೆದುಕೊಂಡ ದುಡುಕಿನ ನಿರ್ಧಾರದಿಂದ ಮೂವರ ದಾರುಣ ಸಾವು ಸಂಭವಿಸಿದೆ. ತನ್ನ ಇಬ್ಬರು ಪುಟ್ಟ ಹೆಣ್ಣು ಮಕ್ಕಳ ಜೊತೆ ತಾಯಿ ಸಾವಿಗೆ...