June 11, 2025
ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವು ಬೆಳವಣಿಗೆಗಳು ನಾಗರಿಕ ಸಮಾಜದಲ್ಲಿ ಭೀತಿಯ ವಾತಾವರಣವನ್ನು ಉಂಟು ಮಾಡಿದ್ದು, ನಾಗರಿಕರ ಖಾಸಗಿ ಜೀವನ...
ಬೆಂಗಳೂರು: ನಗರದ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಕಾಲ್ತುಳಿತದ ಘಟನೆ ಹಲವು ತಿರುವುಗಳನ್ನು ಪಡೆಯುತ್ತದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಸಿ.ಎಂ...
ರಾಮನಗರ: ತುಮಕೂರಿನಲ್ಲಿ ಶುರುವಾಗಿರುವ ಹೇಮಾವತಿ ಕೆನಾಲ್‌ ಕದನದಿಂದಾಗಿ ರೇಷ್ಮೆ ಜಿಲ್ಲೆಯಲ್ಲಿ ಹೇಮಾವತಿ ಕ್ರೆಡಿಟ್‌ ವಾರ್‌ ಶುರುವಾಗಿದೆ. ಹೇಮಾವತಿ ನೀರು ಮಾಗಡಿ ತಾಲೂಕಿಗೆ ಬರಲು...
ಬೆಂಗಳೂರು ಗ್ರಾಮಾಂತರ: ವಿವಿಧ ಗ್ರಾಮಗಳಿಂದ ಪುಟಾಣಿ ಮಕ್ಕಳನ್ನು ಪಿಕ್ ಮಾಡಿ ಶಾಲೆಗೆ ಬರುವ ಸಂದರ್ಭದಲ್ಲಿ ಶಾಲಾ ಬಸ್ ಚಾಲಕನ ನಿರ್ಲಕ್ಷ್ಯದಿಂದ ಒಂದು ಶಾಲಾ...
ಹಾಸನ: ಹಾಸನದಲ್ಲಿ 750 ಕೋಟಿ ರೂ. ವೆಚ್ಚದಲ್ಲಿ ಮೆಗಾ ಡೇರಿ ಮಾಡಲು ಸಿದ್ಧತೆ ಮಾಡಿಕೊಂಡಿದ್ದು, ಪ್ರತಿ ಗ್ರಾಮದಲ್ಲೂ ಹೈನುಗಾರಿಕೆ ಉತ್ತೇಜಿಸಲು ಹಾಲು ಸಂಗ್ರಹಣ...
ಉತ್ತರ ಕನ್ನಡ: ನಾಗರ ಹಾವೊಂದು ಉದ್ದದ ಚಾಕು ನುಂಗಿ ವಿಲವಿಲ ಒದ್ದಾಡಿದ ಘಟನೆ ನಡೆದಿದೆ. ಕೊನೆಗೆ ಉರಗ ತಜ್ಞರ ಸಹಾಯದಿಂದ ಹಾವು ನುಂಗಿದ್ದ...
ದಾವಣಗೆರೆ: ರಾಜ್ಯದ ದಲಿತ ಸಮುದಾಯಗಳಲ್ಲಿ ಜಾಗೃತಿಯ ದೀಪ ಹಚ್ಚಿದ ಕೀರ್ತಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸ್ಥಾಪಕ ಪ್ರೊ.ಬಿ.ಕೃಷ್ಣಪ್ಪರಿಗೆ ಸಲ್ಲುತ್ತದೆ ಎಂದು ಸಮಾಜ...
ಕೊಪ್ಪಳ: ಮೃಗಶಿರಾ ಮಳೆ ನಕ್ಷತ್ರ ಕೂಡುವ ಸಂದರ್ಭದಲ್ಲಿ ಕೊಪ್ಪಳ ತಾಲೂಕಿನ ಕುಟುಗನಹಳ್ಳಿ ಗ್ರಾಮದಲ್ಲಿ ಅಸ್ತಮಾ ರೋಗಿಗಳಿಗೆ ಉಚಿತ ಔಷಧಿ ನೀಡಲಾಗುತ್ತೆ. ಸಾವಿರಾರು ಜನರು...
ಚಾಮರಾಜನಗರ : ತಾಲೂಕಿನ ಕಾವೇರಿ ನದಿ ತೀರದಲ್ಲಿ ಮೊಸಳೆಗಳು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಆತಂಕವನ್ನು ಸೃಷ್ಟಿಸಿವೆ. ಸತ್ತೇಗಾಲ, ಯಡಕುರಿಯ, ವೆಸ್ಲಿ ಸೇತುವೆ ಶಿವನಸಮುದ್ರ, ಧನಗೆರೆ,...
ಗದಗ: ಒಂದು ಕಾಲದಲ್ಲಿ ಬಿಳಿ ಬಂಗಾರಕ್ಕೆ ಹೆಸರಾಗಿದ್ದ ತಾಲೂಕಿನಲ್ಲಿ ಖರ್ಚು ವೆಚ್ಚ, ನಿರ್ವಹಣೆ ಮಾಡಲಾ ಗದೆ ಹತ್ತಿ ಬೆಳೆಯನ್ನು ಬಿಟ್ಟು ಗೋವಿನಜೋಳ, ಹೆಸರು,...