ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಅವೈಜ್ಞಾನಿಕ ಯೋಜನೆ ಆಗಿರುವುದರಿಂದ ರಾಜ್ಯ ಸರ್ಕಾರ ಕೂಡಲೇ ಯೋಜನೆಯನ್ನು ಸ್ಥಗಿತಗೊಳಿಸಬೇಕು ಎಂದು ಕೇಂದ್ರ ಸಚಿವ ವಿ.ಸೋಮಣ್ಣ...
ಮೈಸೂರು: ನೀವು ಎಷ್ಟೇ ಲಕ್ಷ ಅಥವಾ ಕೋಟಿ ರೂಪಾಯಿಗಳ ವಾಹನದಲ್ಲಿ ಸಫಾರಿಗೆ ಅಂತ ಕಾಡಿಗೆ ಹೋದರೂ ಕಾಡಿನ ರಾಜ ಮಾತ್ರ ಹುಲಿ ಅಂತ...
ಶಿವಮೊಗ್ಗ: ಕಾಂತಾರ ಚಿತ್ರ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಚಾಪ್ಟರ್-1 ಚಿತ್ರದ ಸಹಕಲಾವಿದ ವಿಜು ವಿ.ಕೆ ಹೃದಯಾಘಾತದಿಂದ ಶಿವಮೊಗ್ಗದಲ್ಲಿ ಸಾವನ್ನಪ್ಪಿದ್ದಾರೆ. ಕೇರಳದ ತ್ರಿಶೂರ್...
ರಾಯಚೂರು: ಧಾರಾಕಾರ ಮಳೆಗೆ ಜಿಲ್ಲೆಯ ಹಲವೆಡೆ ನಾನಾ ಅವಾಂತರಗಳು ಸೃಷ್ಟಿಯಾಗಿದ್ದು, ಲಿಂಗಸುಗೂರು ಪಟ್ಟಣದ 101 ಬಾಗಿಲುಗಳುಳ್ಳ 160 ವರ್ಷದ ಐತಿಹಾಸಿಕ ಕಟ್ಟಡ ಭಾಗಶಃ...
ಚಿಕ್ಕಮಗಳೂರು: ಕೋಟ್ಯಂತರ ಭಕ್ತರು ಪುಣ್ಯಸ್ನಾನ ಮಾಡಿದ ಮಹಾ ಕುಂಭಮೇಳದ ಸಂದರ್ಭದಲ್ಲಿ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಕುಟುಂಬದವರಿಂದ ಬೇರ್ಪಟ್ಟು ನಾಪತ್ತೆಯಾಗಿದ್ದ ಕರ್ನಾಟಕದ ಅರ್ಚಕರೊಬ್ಬರು ಇದೀಗ...
ಕಲಬುರಗಿ: 2025ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯಲ್ಲಿ ಬೆಳೆಯುವ ಬೆಳೆಗಳಿಗೆ ರೈತರು ತಮ್ಮ ಹತ್ತಿರದ...
ಮಂಡ್ಯ: ರಾಜ್ಯ ಸರಕಾರ ಕೆ.ಆರ್.ಎಸ್ ಅಣೆಕಟ್ಟಿನ ಬಳಿ ನಡೆಸಲು ಉದ್ದೇಶಿಸಿದ್ದ ʼಕಾವೇರಿ ಆರತಿ’ ಯೋಜನೆಯ ಕಾಮಗಾರಿಗಳು ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಬೃಂದಾವನ...
ಬೆಂಗಳೂರು ಗ್ರಾಮಾಂತರ: ನಾಲ್ವರು ಮಾಜಿ ಸೈನಿಕರಿಗೆ ಕೋಟಾದಡಿ ಕಳೆದ ಎಂಟು ವರ್ಷಗಳಿಂದ ಜಮೀನು ಮಂಜೂರು ಮಾಡದೆ ವಿಳಂಬ ಧೋರಣೆ ಅನುಸರಿಸುತ್ತಿರುವ ಬಗ್ಗೆ ವಿವರಣೆ...
ಧಾರವಾಡ: ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಧಾರವಾಡ ಜಿಲ್ಲೆಗೆ ರೆಡ್ ಅಲರ್ಟ್ ಇರುವುದರಿಂದ ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ...
ಹಾಸನ: ಹಣ್ಣಿನ ರಾಜ ಮಾವಿಗೆ ಮಾರುಕಟ್ಟೆಯಲ್ಲಿ ನಿರೀಕ್ಷಿತ ಬೇಡಿಕೆ ಇಲ್ಲದೆ ದರ ಕುಸಿದಿದ್ದು, ಬೆಳೆಗಾರರನ್ನು ಕಂಗಾಲಾಗಿಸಿದೆ. ನಾನಾ ತಳಿಗಳ ಮಾವಿನ ಹಣ್ಣು ಏಕಕಾಲಕ್ಕೆ...