ಕೊಪ್ಪಳ: ಇಸ್ಪಿಟ್, ಕುಡಿತ, ಜೂಜಾಟದಂತಹ ಚಟಗಳನ್ನು ಮಾಡುವವರನ್ನು ಸರಿದಾರಿಗೆ ತರುವ ಹಿನ್ನೆಲೆಯ ಸದ್ಭಾವನಾ ಯಾತ್ರೆ ಮಾಡುವ ಆಲೋಚನೆ ಇದೆ. ಆದ್ದರಿಂದ ಪಟ್ಟಣದ ಸರ್ವ...
ಸಿನಿಮಾ: 2022ರಲ್ಲಿ ತೆರೆಕಂಡ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ ಹಲವರ ಅದೃಷ್ಟವನ್ನೇ ಬದಲಾಯಿಸಿದ ಚಿತ್ರ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಚಿತ್ರದಲ್ಲಿ...
ಬೀದರ್: ನಗರದ ಹೊರವಯದಲ್ಲಿರುವ ಲಿಂಗರಾಜಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ದಿನ (ಗ್ರಾಜುಯೇಷನ್ ಡೇ) ಕಾರ್ಯಕ್ರಮವ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸೆವೆಂತ್ ಸೆನ್ಸ್...
ದಕ್ಷಿಣಕನ್ನಡ(ಮಂಗಳೂರು): ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿ ವ್ಯಕ್ತಿಯೋರ್ವರು 24 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಕೊಪ್ಪಳ: ತಾಲೂಕಿನ ಮುತ್ತಾಳ, ಶಿರೂರು, ಬೆದವಟ್ಟಿ ಗ್ರಾಮಗಳಲ್ಲಿ ಮುಂಗಾರು ಬಿತ್ತನೆಗೆ ಬೀಜಗಳ ಆಯ್ಕೆ ಮತ್ತು ಬಿತ್ತನೆಗೆ ಮುನ್ನ ಕೈಗೊಳ್ಳಬೇಕಾದ ಬೀಜೋಪಚಾರ ಕುರಿತು ರೈತರಿಗೆ...
ಥೈರಾಯ್ಡ್ ಸಮಸ್ಯೆ ಇದ್ದಲ್ಲಿ ದೇಹದ ಕೆಲವೊಂದು ಭಾಗಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಇದು ಬರೀ ಗಂಟಲಿನಲ್ಲಿ ಮಾತ್ರವಲ್ಲ, ದೇಹದ ಈ ಭಾಗಗಳಲ್ಲೂ ಕಾಣಿಸಿಕೊಳ್ಳುತ್ತದೆ, ಇದನ್ನು...
ಮಂಡ್ಯ: ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗೆ 20 ರಿಂದ 25 ಎಲೆಕ್ಟ್ರಿಕ್ ಬಸ್ಗಳನ್ನು ನೀಡುವ ಚಿಂತನೆಯನ್ನು ನಡೆಸಲಾಗಿದೆ. ಅವುಗಳನ್ನು ಶೀಘ್ರಗತಿಯಲ್ಲಿ ಒದಗಿಸುವ ಕೆಲಸ...
ರಾಮನಗರ: ಬೈಕ್ನಲ್ಲಿ ಹೋಗುತ್ತಿದ್ದ ಯುವಕ, ಯುವತಿಯನ್ನು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆಸಿರುವುದು ರಾಮನಗರ ಹೊರವಲಯದ ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ನಡೆದಿದೆ. ಹಿಂದೂ...
ಹಾಸನ: ಹಾಸನ ಜಿಲ್ಲೆಯಲ್ಲಿ ಯುವಕನೋರ್ವ ಅಮಾನವೀಯವಾಗಿ ನಡೆದು ಕೊಂಡಿದ್ದಾನೆ. ಮಕ್ಕಳಿದ್ದ ಆಟೋವನ್ನು ನ್ಯೂಟ್ರಲ್ ಮಾಡಿ ಯುವಕ ಹಿಂದೆ ತಳ್ಳಿದ ಘಟನೆ ಹಾಸನ ಜಿಲ್ಲೆ...
ಬೆಂಗಳೂರು ಗ್ರಾಮಾಂತರ: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್ಕೇಸ್ನಲ್ಲಿ ಪತ್ತೆಯಾಗಿದ್ದ ಅಪರಿಚಿತ ಬಾಲಕಿಯ ಶವ...