ತುಮಕೂರು : ರವಿವಾರದಂದು ರಾಘವೇಂದ್ರ ರಾಜ್ಕುಮಾರ್ ಅವರ ಮಗ ಯುವ ರಾಜ್ಕುಮಾರ್ ನಟಿಸಿರುವ ಎಕ್ಕ ಚಿತ್ರದ ತಂಡವು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ...
ಬೆಳಗಾವಿ: ಈ ರೈತ ಗ್ರಾಮ ಪಂಚಾಯತಿಗೆ ಅಲೆದಾಡಿ ರೋಸಿ ಹೋಗಿದ್ದರು. ಅದೇಷ್ಟು ಬಾರಿ ಸಿಬ್ಬಂದಿ ಬಳಿ ಗೋಗರೆದರೂ ಸಿಬ್ಬಂದಿ ಮಾತ್ರ ರೈತನ ಮನವಿಗೆ...
ಕೋಲಾರ : ಬಿಜೆಪಿ ಕಾಲದಲ್ಲಿ ಒಂದೇ ಒಂದು ಮನೆ ಕೊಟ್ಟಿದ್ದರೆ ನಾನು ರಾಜಕೀಯದಿಂದ ನಿವೃತ್ತಿ ಆಗ್ತೇನೆ ಎಂದು ಸಚಿವ ಜಮೀರ್ ಅಹಮದ್ ಸವಾಲ್...
ಶಿವಮೊಗ್ಗ: ಶಿವಮೊಗ್ಗ ಎಂದರೆ ಕಣ್ಣ ಮುಂದೆ ಬರುವುದು ಹಚ್ಚ ಹಸಿರಿನ ತಾಣ, ಪ್ರಕೃತಿ, ಜಲಪಾತಗಳು, ಶ್ರೀಮಂತ ಸಾಂಸ್ಕೃತಿಕ ಪರಂಪರೆ, ನೀನಾಸಂ ನಾಟಕ ಶಾಲೆಗೆ...
ಕಲಬುರಗಿ: ಮಳೆಗಾಲ ಪ್ರಾರಂಭವಾಗಿದ್ದು ವಾತಾವರಣದ ತಂಪಾಗಿದೆ. ಡೆಂಗ್ಯೂ, ಮಲೇರಿಯಾ, ಶೀತ, ನೆಗಡಿ, ಜ್ವರ, ಅಜೀರ್ಣ ಸಮಸ್ಯೆ, ಕಾಲರಾದಂತಹ ಮುಂತಾದ ಸಾಮಾನ್ಯವಾದ ಕಾಯಿಲೆಗಳು ಕಂಡುಬರುತ್ತವೆ....
ಧಾರವಾಡ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಧಾರವಾಡದ ಎಕ್ಷಲೆಂಟ್ ನೀಟ್...
ಗದಗ(ಮುಳಗುಂದ): ಹಣ ವಂಚಕರ ತಂಡವೊಂದು ಪಟ್ಟಣದ ಖಾಸಗಿ ವೈದ್ಯ ಡಾ.ಎಸ್.ಸಿ. ಚವಡಿ ಅವರಿಗೆ ವಿಡಿಯೋ ಕರೆ ಮಾಡಿ ನಿರಂತರ 22 ಗಂಟೆಗಳ ಕಾಲ...
ಹಾವೇರಿ: ಪ್ರಭಾವಿ ವ್ಯಕ್ತಿಯೊಬ್ಬರು ತಂಗಿದ್ದ ಸ್ಥಳದ ಬಗ್ಗೆ ಲೊಕೇಶನ್ ಸಮೇತ ಮಾಹಿತಿಯನ್ನು ಅನ್ಯರಿಗೆ ನೀಡಿದ ಆರೋಪದಡಿ ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ ಆಂಜನೇಯ ಎನ್...
ಯಾದಗಿರಿ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ಯಾದಗಿರಿಯ ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ....
ಬೆಂಗಳೂರು : ಐಶ್ವರ್ಯ ಗೌಡ ಪ್ರಕರಣದ ತನಿಖೆಯು ಇದೀಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಜಾರಿ ನಿರ್ದೇಶನಾಲಯ (ಇ.ಡಿ) ಸಂಸದ ಡಿ.ಕೆ. ಸುರೇಶ್...