June 15, 2025
ಬಾಗಲಕೋಟೆ:ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಾಗಲಕೋಟೆ ಮಹಿಳಾ ಪೊಲೀಸ್​ ಠಾಣೆ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ. ಬಾಗಲಕೋಟೆಯ ವಿದ್ಯಾಗಿರಿ ನಿವಾಸಿ ಮುತ್ತು...
ದಾವಣಗೆರೆ: ಜಿಲ್ಲೆಯಲ್ಲಿ ರಸಗೊಬ್ಬರ, ಬಿತ್ತನೆ ಬೀಜ, ಕೀಟನಾಶಕ ಮಾರಾಟ ವಿಕೇಂದ್ರಿಕರಣವಾಗಿದ್ದು, ಈಗ ರೈತರು ನಗರ ಪಟ್ಟಣಗಳಿಗೆ ಅಲೆಯಬೇಕಿಲ್ಲ, ತಮ್ಮ ಹಳ್ಳಿಗಳಲ್ಲಿಯೇ ರಸಗೊಬ್ಬರ ಮಾರಾಟ...
ದಕ್ಷಿಣ ಕನ್ನಡ(ಮಂಗಳೂರು): ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಎಡೆ ಬಿಡದೇ...
ಮೈಸೂರು: ರಾಜ್ಯ ಸರಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ. ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಇರುವ...
ಚಿಕ್ಕಬಳ್ಳಾಪುರ:ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಯಲಗಲಹಳ್ಳಿ ಕ್ರಷರ್ ಝೋನ್‌ನಲ್ಲಿ...
ಶಿವಮೊಗ್ಗ(ತೀರ್ಥಹಳ್ಳಿ): ಬಗರ್‌ಹುಕುಂ ಸಾಗುವಳಿ ರೈತರಿಗೆ ಸದ್ಯಕ್ಕೆ ಭೂ ಹಕ್ಕುಪತ್ರ ಸಿಗುವ ಸಾಧ್ಯತೆ ಕ್ಷೀಣವಾಗಿದ್ದು, 2017 ರಲ್ಲಿ ಭೂ ಹಕ್ಕಿಗಾಗಿ ಫಾರಂ 57 ರಲ್ಲಿ...
ಹುಬ್ಬಳ್ಳಿ/ಧಾರವಾಡ:ಮಾರುಕಟ್ಟೆಯಲ್ಲಿ ಟಪಾನ್ಗುಚ್ಚಿ ಡಾನ್ಸ್‌ ಮಾಡ್ತಾ ಸಾರ್ವಜನಿಕರಿಗೆ ತೊಂದ್ರೆ ಕೊಡ್ತಿದ್ದ ಯುವಕನೊಬ್ಬನಿಗೆ ಪೊಲೀಸರು ಚಳಿ ಬಿಡಿಸಿದ್ದಾರೆ. ಬಳಿಕ ಎಚ್ಚೆತ್ತ ಯುವಕನಿಗೆ ತಪ್ಪಿನ ಅರಿವಾಗಿದ್ದು, ಕ್ಷಮೆ...
ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಮತ್ತೆ ತೀವ್ರಗೊಂಡಿದೆ. ಪರಿಣಾಮವಾಗಿ ಜಿಲ್ಲೆಯ ಏಕೈಕ ಜಲಾಶಯ ಹಾರಂಗಿ ಬಹುತೇಕ ಭರ್ತಿಯಾಗಿದೆ. 2859...