ಮಂಡ್ಯ: ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗೆ 20 ರಿಂದ 25 ಎಲೆಕ್ಟ್ರಿಕ್ ಬಸ್ಗಳನ್ನು ನೀಡುವ ಚಿಂತನೆಯನ್ನು ನಡೆಸಲಾಗಿದೆ. ಅವುಗಳನ್ನು ಶೀಘ್ರಗತಿಯಲ್ಲಿ ಒದಗಿಸುವ ಕೆಲಸ...
ರಾಮನಗರ: ಬೈಕ್ನಲ್ಲಿ ಹೋಗುತ್ತಿದ್ದ ಯುವಕ, ಯುವತಿಯನ್ನು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆಸಿರುವುದು ರಾಮನಗರ ಹೊರವಲಯದ ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ನಡೆದಿದೆ. ಹಿಂದೂ...
ಹಾಸನ: ಹಾಸನ ಜಿಲ್ಲೆಯಲ್ಲಿ ಯುವಕನೋರ್ವ ಅಮಾನವೀಯವಾಗಿ ನಡೆದು ಕೊಂಡಿದ್ದಾನೆ. ಮಕ್ಕಳಿದ್ದ ಆಟೋವನ್ನು ನ್ಯೂಟ್ರಲ್ ಮಾಡಿ ಯುವಕ ಹಿಂದೆ ತಳ್ಳಿದ ಘಟನೆ ಹಾಸನ ಜಿಲ್ಲೆ...
ಬೆಂಗಳೂರು ಗ್ರಾಮಾಂತರ: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್ಕೇಸ್ನಲ್ಲಿ ಪತ್ತೆಯಾಗಿದ್ದ ಅಪರಿಚಿತ ಬಾಲಕಿಯ ಶವ...
ಬಳ್ಳಾರಿ: ಶಿವಮೊಗ್ಗ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳ ಆಟಾಟೋಪಕ್ಕೆ ಸಂಬಂಧಿಸಿದಂತೆ ಕಾರಾಗೃಹ ಇಲಾಖೆಯ ಡಿ.ಐ.ಜಿ ಶೇಷಾ ಬಳ್ಳಾರಿ ಜೈಲಿಗೆ ಭೇಟಿ...
IPL 2025 BCCI Income – ಐಪಿಎಲ್ ಎಂದ ಮೇಲೆ ಹಣದ ಹೊಳೆ ಹರಿದೇ ಹರಿಯುತ್ತದೆ. ಇದೀಗ ಅತ್ಯಂತ ಜನಪ್ರಿಯ ತಂಡವಾದ ರಾಯಲ್...
ಬಾಲಿವುಡ್ ಫಿಟ್ನೆಸ್ ಬ್ಯೂಟಿ ಶಿಲ್ಪಾ ಶೆಟ್ಟಿ ಇಂದು 50 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ತನ್ನ ಮೆಚ್ಚಿನ ನಟಿಗೆ ಅಭಿಮಾನಿಗಳು ಸೋಷಿಯಲ್ ಮೀಡಿಯಾ ಮೂಲಕ...
ಉಡುಪಿ: ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಬೆಳೆಗೆ ಈ ಬಾರಿ ಅವಧಿ ಪೂರ್ವದಲ್ಲಿ ನಿರಂತರ ಮಳೆ ಸುರಿದ ಕಾರಣ ಇಳುವರಿಯಲ್ಲಿ ಕುಸಿತ...
ದಕ್ಷಿಣ ಕನ್ನಡ(ಮಂಗಳೂರು): ನಗರದ ಯೆಯ್ಯಾಡಿ ಸಮೀಪದ ಬಾರೊಂದರಲ್ಲಿ ವ್ಯಕ್ತಿಯೋರ್ವನನ್ನು ಕೊಲೆಗೆ ಯತ್ನಿಸಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೌಶಿಕ್ ಚೂರಿ...
ಯಾದಗಿರಿ(ಶಹಾಪುರ): ಇತ್ತೀಚೆಗೆ ಭೀಮರಾಯನಗುಡಿ ಕೃಷಿ ಮಹಾವಿದಾಲದಲ್ಲಿ 2025-2026 ನೇ ಸಾಲಿನ ಮುಂಗಾರು ಹಬ್ಬದಲ್ಲಿ ರೈತ ಮುಖಂಡ ಚೆನ್ನಪ್ಪ ಆನೇಗುಂದಿ ಅವರು ಕೃಷಿ ಪರಿಕರಗಳನ್ನು...