June 15, 2025
ಯಾದಗಿರಿ:ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ರೂ. 13,000 ಕೋಟಿ ಅನುದಾನ ಕೊಟ್ಟಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಿಳಿಸಿದರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯು ಯಾದಗಿರಿಯಲ್ಲಿ...
ಹಾವೇರಿ: ಜೀವಂತ ಇರುವಾಗಲೇ ಸುಳ್ಳು ಅರ್ಜಿ ನೀಡಿ ತಾಯಿಯ ಮರಣ ಪ್ರಮಾಣಪತ್ರ ಪಡೆದು ವ್ಯಕ್ತಿಯೊಬ್ಬ ಆಸ್ತಿ ಕಬಳಿಸಲು ಪ್ರಯತ್ನಿಸಿ ಪೊಲೀಸರ ಅತಿಥಿಯಾದ ಘಟನೆ...
ವಿಜಯನಗರ(ಹೊಸಪೇಟೆ): ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌ ಹೊರತುಪಡಿಸಿ, ಉಳಿದ 32 ಕ್ರಸ್ಟ್‌ಗೇಟ್‌ಗಳನ್ನು ಬದಲಿಸುವ ಪ್ರಕ್ರಿಯೆ ಮುಂದಿನ ಬೇಸಿಗೆ ವೇಳೆ ಆರಂಭಿಸುವ ಸಾಧ್ಯತೆಯಿದ್ದು, ಈ...
ಮಂಡ್ಯ:ರಂಗೋಲಿ ಭಾರತೀಯ ಸಂಪ್ರದಾಯದ ಅವಿಭಾಜ್ಯ ಅಂಗ, ಅದರಲ್ಲೂ ಭಾರತದ ಹೆಂಗಸರು ನಸುಕಿನಲ್ಲಿ ಎದ್ದು ಮನೆ ಅಂಗಳ ಸಾರಿಸಿ ಇಡುವ ರಂಗೋಲಿಯು ದಿನಚರಿಯ ಪ್ರಥಮ...
ಬೆಂಗಳೂರು: ಸ್ನೇಹಿತನಿಗೆ ಕಂಠಪೂರ್ತಿ ಕುಡಿಸಿ, ಸ್ನೇಹಿತರೇ ಮತ್ತೊಂದು ಗ್ಯಾಂಗ್​ಗೆ ಸುಪಾರಿ ನೀಡಿ ಆತನ ರಾಬರಿ ಮಾಡಿಸಿರುವಂತಹ ಘಟನೆ ನಗರದ ಚಿಕ್ಕಜಾಲದಲ್ಲಿ ನಡೆದಿದೆ. ಚಂದನ್​​...
ಬೆಳಗಾವಿ:ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕುಸಮಳಿ ಗ್ರಾಮದ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿದೆ. ಇದರಿಂದ ಬೆಳಗಾವಿ-ಗೋವಾ ರಸ್ತೆ ಸಂಚಾರ...
ಕೋಲಾರ:ಕಳೆದ 3 ತಿಂಗಳಲ್ಲಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ರೋಗಿಗಳ ಸಂಖ್ಯೆ ಎಷ್ಟು, ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಿಕೊಟ್ಟಿರುವ ರೋಗಿಗಳ ಸಂಖ್ಯೆ ಎಷ್ಟು...
ಹಾಸನ:ಮೊಬೈಲ್ ಕದ್ದ ಆರೋಪಕ್ಕೆ ಹಾಸನ ಜಿಲ್ಲಾಸ್ಪತ್ರೆ ಭದ್ರತಾ ಸಿಬ್ಬಂದಿಗಳಿಂದ ಯುವಕನ ಮೇಲೆ ಅಮಾನುಷ ಹಲ್ಲೆ ನಡೆದಿರುವ ಘಟನೆ ನಡೆದಿದೆ. ಕೋಲು ಮುರಿಯುವಂತೆ ಮನಸ್ಸೋ...