June 10, 2025
ಬೆಂಗಳೂರು: ಕಾಲ್ತುಳಿತ ದುರಂತ ಇಡೀ ದೇಶವೇ ಕರ್ನಾಟಕ ದತ್ತ ತಿರುಗಿ ನೋಡುವಂತೆ ಮಾಡಿತ್ತು. ಆರ್.​ಸಿ.ಬಿ ಗೆದ್ದ ಸಂಭ್ರಮದಲ್ಲಿ ಬಂದಿದ್ದ ಅಭಿಮಾನಿಗಳ ಪೈಕಿ 11...
2025 ಜೂನ್ 10 ರ ಮಂಗಳವಾರವಾದ ಇಂದು, ಚಂದ್ರನ ಸಂಚಾರವು ಹಗಲು ರಾತ್ರಿ ವೃಶ್ಚಿಕ ರಾಶಿಯಲ್ಲಿ ಇರುತ್ತದೆ. ಮಂಗಳವಾರ ಆಗಿರುವುದರಿಂದ ಮಂಗಳನ ಪ್ರಭಾವವಿರುತ್ತದೆ....
ತುಮಕೂರು: ತುಮಕೂರಿಗೆ ಮೆಟ್ರೋ ಯೋಜನೆ ಬಗ್ಗೆ ರಾಜ್ಯ ಸರಕಾರದ ತೀರ್ಮಾನ ಏನಾಗುತ್ತದೆ ಎಂಬುದನ್ನು ನೋಡಿ ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ...
ಚಿತ್ರದುರ್ಗ : ಬಾಲ್ಯ ವಿವಾಹ ವಿರೋಧಿಸಿದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ರೆಡ್ಡಿಹಳ್ಳಿ ಗೊಲ್ಲರಹಟ್ಟಿಯ ಅಪ್ರಾಪ್ತ ಬಾಲಕಿಯನ್ನು ಸನ್ಮಾನಿಸುವಂತೆ ಮಕ್ಕಳ ಹಕ್ಕುಗಳ ಕಾರ್ಯಕರ್ತ...
ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಅನುಷ್ಠಾನ ಕುರಿತು ಪರಿಸರ ಸಮಿತಿ ಮಂಗಳವಾರ ಪರಿಶೀಲನೆ ನಡೆಸಲಿದೆ ಎಂದು ಇಂಧನ ಸಚಿವ ಕೆ.ಜೆ....
ಬೆಳಗಾವಿ: ರಾಜ್ಯದಲ್ಲಿ ಜೈನ ಸಮಾಜದ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ ಮಾಡಬೇಕು. ಮಹಿಳೆಯರಿಗಾಗಿ ಸಮ್ಮೇದ ಶಿಖರ್ಜಿ ತೀರ್ಥಯಾತ್ರೆ ಯೋಜನೆ ಘೋಷಿಸುವುದು ಸೇರಿದಂತೆ ಜೈನ...
ಗದಗ: ಮೃಗಶಿರ ಮಳೆ ಸಂದರ್ಭದಲ್ಲಿ ತಂಪಾದ ವಾತಾವರಣ ನಿರ್ಮಾಣವಾಗುತ್ತದೆ. ಈ ಸಮಯದಲ್ಲಿ ಶೀತ ಜಾಸ್ತಿಯಾಗಿ ನೆಗಡಿ, ಕೆಮ್ಮಿನಂತಹ ರೋಗಗಳು ಉಲ್ಬಣಿಸುತ್ತವೆ. ಇಂತಹ ಕಾಯಿಲೆಗಳ...