ರಾಮನಗರ(ಕನಕಪುರ): ರಾಜ್ಯದ ಉಪ ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ಅಭಿವೃದ್ಧಿಗಾಗಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ನಗರದಲ್ಲಿಯೂ ಸಹ ಮೂಲ ಸೌಲಭ್ಯಗಳಾದ ರಸ್ತೆ ಮತ್ತು ಚರಂಡಿ ಕಾಮಗಾರಿ...
ಉಡುಪಿ: ಸಾರ್ವಜನಿಕರ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಅತೀ ವೇಗದಿಂದ ಬಸ್ ಚಲಾಯಿಸಿಕೊಂಡು ಬರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆ ಹಿನ್ನೆಲೆಯಲ್ಲಿ...
ಕೋಲಾರ: ಚಿಂತಾಮಣಿ-ಶಿಡ್ಲಘಟ್ಟ ರಸ್ತೆಯ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ ಮುಂಭಾಗದಲ್ಲಿ ಬೈಕ್ಗೆ ಕಾರೊಂದು ಡಿಕ್ಕಿಯಾಗಿ ಬೈಕ್ನ ಹಿಂಬದಿ ಸವಾರರೊಬ್ಬರು ಮೃತಪಟ್ಟಿದ್ದು, ಸವಾರನಿಗೆ ಕಾಲು...
ಬೆಳಗಾವಿ: ಬಸ್ನಲ್ಲಿ ಕಿಟಕಿ ಪಕ್ಕದ ಸಿಟಿಗಾಗಿ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಇಬ್ಬರು ಅಪ್ರಾಪ್ತರನ್ನು ಬಂಧಿಸಿದ್ದಾರೆ....
ಉತ್ತರ ಕನ್ನಡ(ಕಾರವಾರ): ಉತ್ತರ ಕನ್ನಡ ಜಿಲ್ಲೆಯ ಅರಬ್ಬಿ ಸಮುದ್ರದ ಕರಾವಳಿಯಲ್ಲಿ ಇಂದು (ಜೂ.19) ಹೆಚ್ಚಿನ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಹವಾಮಾನ...
ಹುಬ್ಬಳ್ಳಿ: ಹುಧಾ ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ್ ಘಾಳಿ ಅವರ ವರ್ಗಾವಣೆಯನ್ನು ತಡೆಯುವಂತೆ ಮತ್ತು ಸದ್ಯದ ಸ್ಥಾನದಲ್ಲಿ ಅವರನ್ನು ಮುಂದುವರೆಸುವಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ...
ಬೀದರ: ಐದು ವರ್ಷದ ಮಕ್ಕಳ ಸಾವಿಗೆ ಅತಿಸಾರ ಭೇದಿ ಪ್ರಮುಖ ಕಾರಣವಾಗಿದ್ದು, ಮಕ್ಕಳಲ್ಲಿ ಬೇಧಿ ರೋಗ ಪುನರಾವರ್ತನೆಯಾದಾಗ ಮಕ್ಕಳ ತೂಕ ಕ್ಷಿಣಿಸಿ, ಅಪೌಷ್ಠಿಕತೆ...
ಹಾಸನ: ಮಲೆನಾಡಿನಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದರೂ, ರಾಷ್ಟ್ರೀಯ ಹೆದ್ದಾರಿ ಶಿರಾಡಿಯಲ್ಲಿ ಗುಡ್ಡ ಕುಸಿತ ಆತಂಕ ಹೆಚ್ಚಾಗಿದೆ. ಅಲ್ಲದೆ ಸಣ್ಣ ಪ್ರಮಾಣದಲ್ಲಿ ಮಣ್ಣು ರಸ್ತೆಗೆ...
ಮೈಸೂರು: 250 ಕೋಟಿ ರೂ ಅಥವಾ ಅದಕ್ಕಿಂತ ಕಡಿಮೆ ವಾರ್ಷಿಕ ವಹಿವಾಟು ಹೊಂದಿರುವ ಸಣ್ಣ ಮತ್ತು ಮಧ್ಯಮ ಔಷಧ ಉದ್ಯಮಗಳಿಗೆ ಪರಿಷ್ಕೃತ ವೇಳಾ...
ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ಕಾಲೋನಿ ಯುವಕ ಬೆಂಗಳೂರಿನಲ್ಲಿ ವಾಸವಿದ್ದ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...