ರಾಯಚೂರು: ಧಾರಾಕಾರ ಮಳೆಗೆ ಜಿಲ್ಲೆಯ ಹಲವೆಡೆ ನಾನಾ ಅವಾಂತರಗಳು ಸೃಷ್ಟಿಯಾಗಿದ್ದು, ಲಿಂಗಸುಗೂರು ಪಟ್ಟಣದ 101 ಬಾಗಿಲುಗಳುಳ್ಳ 160 ವರ್ಷದ ಐತಿಹಾಸಿಕ ಕಟ್ಟಡ ಭಾಗಶಃ...
ಚಿಕ್ಕಮಗಳೂರು: ಕೋಟ್ಯಂತರ ಭಕ್ತರು ಪುಣ್ಯಸ್ನಾನ ಮಾಡಿದ ಮಹಾ ಕುಂಭಮೇಳದ ಸಂದರ್ಭದಲ್ಲಿ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಕುಟುಂಬದವರಿಂದ ಬೇರ್ಪಟ್ಟು ನಾಪತ್ತೆಯಾಗಿದ್ದ ಕರ್ನಾಟಕದ ಅರ್ಚಕರೊಬ್ಬರು ಇದೀಗ...
ಕಲಬುರಗಿ: 2025ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯಲ್ಲಿ ಬೆಳೆಯುವ ಬೆಳೆಗಳಿಗೆ ರೈತರು ತಮ್ಮ ಹತ್ತಿರದ...
ಮಂಡ್ಯ: ರಾಜ್ಯ ಸರಕಾರ ಕೆ.ಆರ್.ಎಸ್ ಅಣೆಕಟ್ಟಿನ ಬಳಿ ನಡೆಸಲು ಉದ್ದೇಶಿಸಿದ್ದ ʼಕಾವೇರಿ ಆರತಿ’ ಯೋಜನೆಯ ಕಾಮಗಾರಿಗಳು ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಬೃಂದಾವನ...
ಬೆಂಗಳೂರು ಗ್ರಾಮಾಂತರ: ನಾಲ್ವರು ಮಾಜಿ ಸೈನಿಕರಿಗೆ ಕೋಟಾದಡಿ ಕಳೆದ ಎಂಟು ವರ್ಷಗಳಿಂದ ಜಮೀನು ಮಂಜೂರು ಮಾಡದೆ ವಿಳಂಬ ಧೋರಣೆ ಅನುಸರಿಸುತ್ತಿರುವ ಬಗ್ಗೆ ವಿವರಣೆ...
ಧಾರವಾಡ: ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಧಾರವಾಡ ಜಿಲ್ಲೆಗೆ ರೆಡ್ ಅಲರ್ಟ್ ಇರುವುದರಿಂದ ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ...
ಹಾಸನ: ಹಣ್ಣಿನ ರಾಜ ಮಾವಿಗೆ ಮಾರುಕಟ್ಟೆಯಲ್ಲಿ ನಿರೀಕ್ಷಿತ ಬೇಡಿಕೆ ಇಲ್ಲದೆ ದರ ಕುಸಿದಿದ್ದು, ಬೆಳೆಗಾರರನ್ನು ಕಂಗಾಲಾಗಿಸಿದೆ. ನಾನಾ ತಳಿಗಳ ಮಾವಿನ ಹಣ್ಣು ಏಕಕಾಲಕ್ಕೆ...
ದಕ್ಷಿಣ ಕನ್ನಡ(ಕೊಣಾಜೆ): ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕೊಪ್ಪಲ ಕೋಡಿಯಲ್ಲಿ ಇತ್ತೀಚೆಗೆ ಗುಡ್ಡ ಕುಸಿದು ಸಂಭವಿಸಿದ ದುರಂತಕ್ಕೆ ಅವೈಜ್ಞಾನಿಕ ಕಾಮಗಾರಿ ಕಾರಣ ಎಂದು...
ಉಡುಪಿ: ಕರ್ನಾಟಕ ಕರಾವಳಿಯ ಪ್ರಮುಖ ರೈಲು ನಿಲ್ದಾಣದಲ್ಲಿ ರೈಲಿಗೆ ನೀರು ತುಂಬುವ ವ್ಯವಸ್ಥೆ ಜಾರಿಯಾಗದೆ ಪ್ರಮುಖ ರೈಲುಗಳ ನಿಲುಗಡೆಗೆ ತೊಂದರೆಯಾಗುತ್ತಿರುವ ಅಂಶ ಬೆಳಕಿಗೆ...
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರಂತ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ನಿರ್ಗಮಿತ ಪೊಲೀಸ್ ಆಯುಕ್ತ ಬಿ.ದಯಾನಂದ ಅವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ....