ವಿಜಯಪುರ: ಬಸವನಬಾಗೇವಾಡಿ ಪಟ್ಟಣದಲ್ಲಿ ನಡೆದಿದ್ದ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಪೊಲೀಸ್ ಇಲಾಖೆಗೆ ಸವಾಲಾಗಿದೆ. ಸಿನಿಮೀಯ ರೀತಿಯಲ್ಲಿ, ಮಾಸ್ಟರ್ ಪ್ಲಾನ್ ಮಾಡಿ ಕಳ್ಳರು...
ಬೀದರ್: ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಜನಿಸಿದ ಹೆಣ್ಣು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ 18 ವರ್ಷದ ಹಿಂದೆ ರಾಜ್ಯದಲ್ಲಿ ಆರಂಭಗೊಂಡಿದ್ದ ಭಾಗ್ಯಲಕ್ಷ್ಮೀ ಯೋಜನೆಯ...
ರಾಮನಗರ: ಹೇಮಾವತಿ ಎಕ್ಸಪ್ರೆಸ್ ಲಿಂಕ್ ಕೆನಾಲ್ ವಿಚಾರ ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ತುಮಕೂರು ಜಿಲ್ಲೆಯ ಜನಪ್ರತಿನಿಧಿಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಅಲ್ಲಿ...
ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದನ್ನೆಲ್ಲ ಗಮನಿಸುತ್ತಾರೋ ಇಲ್ಲವೋ ಗೊತ್ತಿಲ್ಲ. ಇದು ಜಯನಗರ ನಡೆಯುತ್ತಿರುವ ಘಟನೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಇದು ಬೆಳಗ್ಗೆ...
ಚಿಕ್ಕಬಳ್ಳಾಪುರ: ಲಾಂಗ್ ಮೂಲಕ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ ಮಾಡಿದ ಆಟೋ ಚಾಲಕನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ....
ಕೊಪ್ಪಳ: ಕೊಪ್ಪಳದ ತಾವರಗೇರಾ ಪಟ್ಟಣದಲ್ಲಿ ನಿನ್ನೆ ಚೆನ್ನಪ್ಪ ನಾರಿನಾಳ ಎಂಬುವವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಕೇವಲ ಎರಡೇ ನಿಮಿಷದಲ್ಲಿ ಬಂದು ಮಾರಾಕಾಸ್ತ್ರಗಳಿಂದ ಕೊಚ್ಚಿ...
ಕೊಡಗು: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮಳೆ ಆರಂಭದಲ್ಲೇ ಸುರಿಯುತ್ತಿದ್ದು, ರೈತರಿಗೆ ಅಗತ್ಯವಾಗಿದ್ದ ಪರಿಹಾರವನ್ನು ನೀಡಿದೆ ಮತ್ತು ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಗಮನಾರ್ಹವಾಗಿ...
ವಿಜಯಪುರ: ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವುದರಿಂದ ಮಹಾರಾಷ್ಟ್ರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕರ್ನಾಟಕದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ,...
ರಾಯಚೂರು: ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ಜೋಳ ಖರೀದಿ ಕೇಂದ್ರಗಳನ್ನು ಮತ್ತೆ ತೆರೆಯಬೇಕೆಂದು ಒತ್ತಾಯಿಸಿ ಸಿಂಧನೂರಿನಲ್ಲಿ ರೈತರು ಸಂಪೂರ್ಣ ಬಂದ್ ನಡೆಸಿದರು. ಸಾರಿಗೆ,...
ತುಮಕೂರು: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕಾಲುವೆ ಯೋಜನೆಗೆ ವಿರೋಧ ತೀವ್ರಗೊಂಡಿದ್ದು ಪೊಲೀಸರು, ಮೂವರು ಶಾಸಕರು ಮತ್ತು ಇಬ್ಬರು ಶ್ರೀಗಳು ಸೇರಿದಂತೆ 11 ಪ್ರತಿಭಟನಾಕಾರರ...