ಬಾಗಲಕೋಟೆ: ಸರಕಾರ ಅನಧಿಕೃತ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ ಉತಾರ ನೀಡುವ ನಿರ್ಧಾರ ಒಂದೆಡೆಯಾದರೆ ಅದಕ್ಕೆ ಬೇಕಾದ ದಾಖಲೆಗಳನ್ನು ಹೊಂದಿಸುವಲ್ಲಿ ಜನ ಹೈರಾಣಾಗುತ್ತಿದ್ದಾರೆ. ಸರಕಾರವು...
ಚಿಕ್ಕಬಳ್ಳಾಪುರ: ರಾಜ್ಯ ಸರಕಾರದ ವಿಶೇಷ ಸಚಿವ ಸಂಪುಟ ಸಭೆಯನ್ನು ನಂದಿಬೆಟ್ಟದಲ್ಲಿ ನಡೆಸಲು ದಿನಗಣನೆ ಆರಂಭವಾಗಿದ್ದು ಪ್ರವಾಸೋದ್ಯಮ ಇಲಾಖೆಯ ನಿರ್ವಹಣೆಯಲ್ಲಿರುವ ಫೈನ್ ಟಾಪ್ ರೆಸ್ಟೋರೆಂಟ್ನಲ್ಲಿ...
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು ಶತಾಯುಷಿ ಆಗಲಿದ್ದಾರೆ ಅವರು ಬಯಸಿದರೆ ಪಕ್ಷ ಮತ್ತೆ ಟಿಕೆಟ್ ಕೊಡಲು ಸಿದ್ಧವಿದೆ ಎಂದು ಸಿಎಂ ಸಿದ್ಧರಾಮಯ್ಯ...
ಶಿವಮೊಗ್ಗ: ಎಡೆಬಿಡದೆ ಸುರಿದ ಭಾರೀ ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ, ವೃದ್ದೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಮನೆಯಲ್ಲಿದ್ದ ಇತರೆ ಸದಸ್ಯರಿಗೆ ಸಣ್ಣಪುಟ್ಟ...
ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನಲ್ಲಿ 30ಕ್ಕೂ ಹೆಚ್ಚು ಕ್ರಷರ್ ಗಳು ಕಾರ್ಯ ನಿರ್ವಹಣೆ ಮಾಡುತ್ತಿವೆ. ಸಹಜವಾಗಿ ಕ್ರಷರ್ ಗಳು ಕಾರ್ಯ ನಿರ್ವಹಿಸುವ ಸ್ಥಳದಲ್ಲಿ...
ಮಂಡ್ಯ: ಕಾವೇರಿ ಕನ್ನಡನಾಡಿನ ಜೀವನದಿ. ಬೇರೆಲ್ಲ ಭಾಗಗಳಿಗಿಂತ ದಕ್ಷಿಣ ಕರ್ನಾಟಕದ ಮಂಡ್ಯ-ಮೈಸೂರು ಭಾಗದ ಜನರಿಗೆ ಕಾವೇರಿ ಎಂದರೆ ತಾಯಿ ಮೇಲಿನ ಅಕ್ಕರೆ. ಅಂತಹ...
ಮಂಡ್ಯ: ಮನುಷ್ಯನ ಮೊದಲ ಮಿತ್ರ ನಾಯಿ. ನಾಯಿ ಇಲ್ಲದ ಊರುಗಳಿಲ್ಲ, ಬೀದಿಗಳಿಲ್ಲ. ಆದರೆ ಅದೇ ನಾಯಿಗಳು ಊರಿಗೆ ಗಂಡಾಂತರವಾಗಿ ಹೆದರುವಂತಾಗಿದೆ. ಮಂಡ್ಯ ಜಿಲ್ಲೆಯಲ್ಲಿ...
ತುಮಕೂರು: ಸಿದ್ದಗಂಗಾ ಮಠದ ಆರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಆಗಿದ್ದಾರೆ. ಆ ಮೂಲಕ ಸಿದ್ದಗಂಗಾ ಮಠದ ಬಡ ಮಕ್ಕಳ...
ಬೆಂಗಳೂರು : ಇತ್ತೀಚಿಗೆ ರಾಜ್ಯ ರಾಜಧಾನಿಯಲ್ಲಿ ಅಪಘಾತ ಪ್ರಕರಣಗಳು ಕೂಡ ಹೆಚ್ಚಿದೆ. ನೆಲಮಂಗಲ ನಗರದ ಕುಣಿಗಲ್ ಬೈಪಾಸ್ ನಲ್ಲಿ ಲಾರಿ ಮತ್ತು ಬೈಕ್...
ಉತ್ತರ ಕನ್ನಡ(ಕಾರವಾರ): ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ತುಸು ಕಡಿಮೆಯಾಗಿದ್ದರೂ, ಅನೇಕ ಕಡೆಗಳಲ್ಲಿ ಭೂಕುಸಿತದ ಆತಂಕ ಮಾತ್ರ ಕಡಿಮೆಯಾಗಿಲ್ಲ. ಕಳೆದ...