ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಮಂಗಳವಾರ ರಾತ್ರಿ ಸಚಿವ ಶಿವರಾಜ್ ತಂಗಡಗಿ ಅವರ ಭದ್ರತಾ ವಾಹನವು ಹೆದ್ದಾರಿ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದಿದೆ....
ಚಿತ್ರದುರ್ಗ: ಮತಾಂತರದ ಪ್ರಕರಣಗಳು ಆಗಾಗ ಕೇಳಿ ಬರುತ್ತಲೇ ಇರುತ್ತವೆ. ಜನ ಬಂಧನಕ್ಕೆ ಒಳಪಡುತ್ತಲೂ ಇರುತ್ತಾರೆ ಆದರೆ, ಜನ ಮಾತ್ರ ಬುದ್ದಿ ಕಲೀತಾನೇ ಇಲ್ಲ....
ಕಲಬುರುಗಿ: ಈ ದೇಶದ ಹಿಂದೂಗಳು ನಾವೆಲ್ಲ ಒಂದಾಗಿ ದೇಶ ಹಾಗೂ ಹಿಂದುಗಳ ರಕ್ಷಣೆಗೆ ಮುಂದಾಗಬೇಕು ಎಂದು ಅಂತಾರಾಷ್ಟ್ರೀಯ ಹಿಂದೂ ಪರಿಷತ್ ಸಂಸ್ಥಾಪಕ ಪ್ರವೀಣ್...
ಬೆಂಗಳೂರು ಗ್ರಾಮಾಂತರ: ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಹುಸಿಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ವಾರದಲ್ಲಿ ಎರಡನೇ ಬಾರಿಗೆ ಕೆಂಪೇಗೌಡ...
ಬಾಗಲಕೋಟೆ: ವಿದ್ಯಾರ್ಥಿಗಳ ಬದುಕಿನಲ್ಲಿ ಉದ್ಯೋಗವು ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತಿದ್ದು, ವಿದ್ಯಾರ್ಥಿಗಳು ಉದ್ಯೋಗಿಗಳಾಗಿ ಉದ್ಯಮಿಗಳಾಗಬೇಕು ಎಂದು ಪ್ರಾಚಾರ್ಯರಾದ ಡಾ. ಅರುಣಕುಮಾರ ಗಾಳಿ ಅವರು...
ವಿಜಯಪುರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಭವನ ನಿರ್ಮಾಣಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದ್ದೇವೆ. ಈಗಾಗಲೆ ಕಸಾಪ ಕಟ್ಟಡದ ನೀಲನಕ್ಷೆ ಸಿದ್ಧವಾಗಿದೆ ಎಂದು ಜಿಲ್ಲಾಧಿಕಾರಿ...
ಮಂಡ್ಯ(ಕೆ.ಆರ್.ಪೇಟೆ): ಪಟ್ಟಣದಿಂದ ಮೋದೂರು-ಬೂಕನಕೆರೆ ಮಾರ್ಗವಾಗಿ ಐಚನಹಳ್ಳಿಗೆ ಹೋಗಬೇಕಾಗಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಐಚನಹಳ್ಳಿಗೆ ಹೋಗದೆ ಮಾರ್ಗ ಮಧ್ಯೆ ಬೂಕನಕೆರೆಯಲ್ಲೇ ವಿದ್ಯಾರ್ಥಿನಿಯರು ಮತ್ತು ವಯೋವೃದ್ಧರನ್ನು ಇಳಿಯುವಂತೆ...
ದಕ್ಷಿಣ ಕನ್ನಡ(ಮಂಗಳೂರು): ದಕ್ಷಿಣ ಕನ್ನಡದ 6 ಸಾವಿರ ಮಕ್ಕಳಲ್ಲಿ ದೃಷ್ಟಿ ಸಮಸ್ಯೆ ಪತ್ತೆಯಾಗಿದ್ದು, ಸರಿಸುಮಾರು 5 ಸಾವಿರ ಮಕ್ಕಳಿಗೆ ಕನ್ನಡಕವೇ ಅನಿವಾರ್ಯವಾಗಿದೆ. ಇದು...
ವಿಜಯನಗರ(ಹೊಸಪೇಟೆ): ಹೊಸಪೇಟೆ ನಗರದಲ್ಲಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಸರಬರಾಜು ಹಾಗೂ ಒಳಚರಂಡಿ ವ್ಯವಸ್ಥೆ, ಯುಜಿಡಿ ಸಮಸ್ಯೆ ಹಾಗು ಸ್ಥಳೀಯ ಸಂಪನ್ಮೂಲ ಕ್ರೋಢೀಕರಣವೂ...
ರಾಮನಗರ(ಕನಕಪುರ): ರಾಜ್ಯದ ಉಪ ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ಅಭಿವೃದ್ಧಿಗಾಗಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ನಗರದಲ್ಲಿಯೂ ಸಹ ಮೂಲ ಸೌಲಭ್ಯಗಳಾದ ರಸ್ತೆ ಮತ್ತು ಚರಂಡಿ ಕಾಮಗಾರಿ...