June 9, 2025
ಬೆಂಗಳೂರು: ಬಡ ವರ್ಗದ ಜನರಿಗೆ ಅದರಲ್ಲೂ ಕ್ಯಾನ್ಸರ್ ಪೀಡಿತರಿಗೆ, ವೃದ್ಧರಿಗೆ ಹಾಗೂ ಗಂಭೀರ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಜನರಿಗೆ ಉತ್ತಮ ಆರೋಗ್ಯ ಸೇವೆ...
ತುಮಕೂರು: ಹೇಮಾವತಿ ಕಾಲುವೆ ಕರ್ನಾಟಕದ ಮಹತ್ವದ ನೀರಾವರಿ ಯೋಜನೆಗಳಲ್ಲಿ ಒಂದು. ತುಮಕೂರು ಜಿಲ್ಲೆಯ ಕೃಷಿ ಭೂಮಿಗೆ ನೀರಾವರಿ ಮತ್ತು ಕುಡಿಯುವ ನೀರಿನ ಅಗತ್ಯಗಳಿಗಾಗಿ...
2025 ಜೂನ್ 9ರ ಸೋಮವಾರವಾದ ಇಂದು ಚಂದ್ರನ ಸಂಚಾರವು ತುಲಾ ರಾಶಿಯ ನಂತರ ವೃಶ್ಚಿಕ ರಾಶಿಯಲ್ಲಿ ಇರುತ್ತದೆ. ಮಂಗಳನ ದೃಷ್ಟಿ ಚಂದ್ರನ ಮೇಲೆ...
ಕೊಪ್ಪಳ: ಇಸ್ಪಿಟ್‌, ಕುಡಿತ, ಜೂಜಾಟದಂತಹ ಚಟಗಳನ್ನು ಮಾಡುವವರನ್ನು ಸರಿದಾರಿಗೆ ತರುವ ಹಿನ್ನೆಲೆಯ ಸದ್ಭಾವನಾ ಯಾತ್ರೆ ಮಾಡುವ ಆಲೋಚನೆ ಇದೆ. ಆದ್ದರಿಂದ ಪಟ್ಟಣದ ಸರ್ವ...
ಸಿನಿಮಾ: 2022ರಲ್ಲಿ ತೆರೆಕಂಡ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ ಹಲವರ ಅದೃಷ್ಟವನ್ನೇ ಬದಲಾಯಿಸಿದ ಚಿತ್ರ. ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ಈ ಚಿತ್ರದಲ್ಲಿ...
ದಕ್ಷಿಣಕನ್ನಡ(ಮಂಗಳೂರು): ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿ ವ್ಯಕ್ತಿಯೋರ್ವರು 24 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಕೊಪ್ಪಳ: ತಾಲೂಕಿನ ಮುತ್ತಾಳ, ಶಿರೂರು, ಬೆದವಟ್ಟಿ ಗ್ರಾಮಗಳಲ್ಲಿ ಮುಂಗಾರು ಬಿತ್ತನೆಗೆ ಬೀಜಗಳ ಆಯ್ಕೆ ಮತ್ತು ಬಿತ್ತನೆಗೆ ಮುನ್ನ ಕೈಗೊಳ್ಳಬೇಕಾದ ಬೀಜೋಪಚಾರ ಕುರಿತು ರೈತರಿಗೆ...
ಥೈರಾಯ್ಡ್‌ ಸಮಸ್ಯೆ ಇದ್ದಲ್ಲಿ ದೇಹದ ಕೆಲವೊಂದು ಭಾಗಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಇದು ಬರೀ ಗಂಟಲಿನಲ್ಲಿ ಮಾತ್ರವಲ್ಲ, ದೇಹದ ಈ ಭಾಗಗಳಲ್ಲೂ ಕಾಣಿಸಿಕೊಳ್ಳುತ್ತದೆ, ಇದನ್ನು...