ಶಿವಮೊಗ್ಗ(ತೀರ್ಥಹಳ್ಳಿ): ಬಗರ್ಹುಕುಂ ಸಾಗುವಳಿ ರೈತರಿಗೆ ಸದ್ಯಕ್ಕೆ ಭೂ ಹಕ್ಕುಪತ್ರ ಸಿಗುವ ಸಾಧ್ಯತೆ ಕ್ಷೀಣವಾಗಿದ್ದು, 2017 ರಲ್ಲಿ ಭೂ ಹಕ್ಕಿಗಾಗಿ ಫಾರಂ 57 ರಲ್ಲಿ...
ಹುಬ್ಬಳ್ಳಿ/ಧಾರವಾಡ:ಮಾರುಕಟ್ಟೆಯಲ್ಲಿ ಟಪಾನ್ಗುಚ್ಚಿ ಡಾನ್ಸ್ ಮಾಡ್ತಾ ಸಾರ್ವಜನಿಕರಿಗೆ ತೊಂದ್ರೆ ಕೊಡ್ತಿದ್ದ ಯುವಕನೊಬ್ಬನಿಗೆ ಪೊಲೀಸರು ಚಳಿ ಬಿಡಿಸಿದ್ದಾರೆ. ಬಳಿಕ ಎಚ್ಚೆತ್ತ ಯುವಕನಿಗೆ ತಪ್ಪಿನ ಅರಿವಾಗಿದ್ದು, ಕ್ಷಮೆ...
ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಮತ್ತೆ ತೀವ್ರಗೊಂಡಿದೆ. ಪರಿಣಾಮವಾಗಿ ಜಿಲ್ಲೆಯ ಏಕೈಕ ಜಲಾಶಯ ಹಾರಂಗಿ ಬಹುತೇಕ ಭರ್ತಿಯಾಗಿದೆ. 2859...
ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಗಾಳಿ, ಮಳೆ ಅಬ್ಬರ ಮುಂದುವರೆದಿದ್ದು, ಧಾರಾಕಾರ ಗಾಳಿ, ಮಳೆಗೆ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿರುವ...
ಬೆಂಗಳೂರು ಗ್ರಾಮಾಂತರ: ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ ಯೋಜನೆಯನ್ನು ಆರಂಭಿಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಆಸ್ತಿ ಹಕ್ಕು ತಮ್ಮದಾಗಿಸಿಕೊಳ್ಳುವ ಗ್ರಾಮೀಣ...
ಬೆಂಗಳೂರು:ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಸಂಜೀವಿನಿ ಏರಿಯಾದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿನಿಂದ ಸರಿಯಾಗಿ ನೀರು ಬರುತ್ತಿಲ್ಲ. ಗಾಳಿಗೆ ವಾಟರ್ ಮೀಟರ್ ಮಾತ್ರ ಜೋರಾಗಿ ರನ್...
2025 ಜೂನ್ 15ರ ಭಾನುವಾರವಾದ ಇಂದು ಸೂರ್ಯನು ಮಿಥುನ ರಾಶಿಯಲ್ಲಿ ಸಾಗುತ್ತಾನೆ, ಇದು ಅನೇಕ ಶುಭ ಯೋಗಗಳನ್ನು ಸೃಷ್ಟಿಸುತ್ತದೆ. ಇದರ ಜೊತೆಗೆ, ಮಿಥುನ...
ವಿಜಯಪುರ: ಜಿಲ್ಲೆಯ ಆಲಮೇಲ ತಾಲೂಕಿನ ಕೆ.ಪಿ.ಆರ್ ಸಕ್ಕರೆ ಕಾರ್ಖಾನೆಯಿಂದ ಹೊರ ಸೂಸುವ ಬೂದಿಯಿಂದ ದ್ರಾಕ್ಷಿ ಬೆಳೆಯು ಸಂಪೂರ್ಣವಾಗಿ ಹಾನಿಯಾಗಿರುವುದನ್ನು ಸಕ್ಕರೆ ಕಾರ್ಖಾನೆಯ ಆಡಳಿತ...
ಬೀದರ್:ಓಂಕಾರ ಎನ್ನುವ ಶಬ್ದ ʼಅʼ ʼಉʼ ʼಮʼ ಎಂಬ ಶಬ್ದದಿಂದ ಉದಯಿಸಿದೆ. ಓಂಕಾರ ನಾದ ಜಪ ಮಾಡುವುದರಿಂದ ಹೃದಯ ಪರಿಶುದ್ಧವಾಗುತ್ತದೆ. ವ್ಯಕ್ತಿಯು ನೇರವಾಗಿ...
ತುಮಕೂರು: ಇತ್ತೀಚೆಗೆ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಅಂತ ಮರುನಾಮಕರಣ ಮಾಡಲಾಯಿತು. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಮನಗರಕ್ಕೆ ಬೆಂಗಳೂರು ದಕ್ಷಿಣ ಮರುನಾಮಕರಣ...