June 20, 2025
ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ವೀರಾಪುರ ಗ್ರಾಮದ ಅಡಿಕೆ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರೈತ ತಿಮ್ಮಪ್ಪ ಮೃತದೇಹ ಪತ್ತೆಯಾಗಿದೆ. ಮೃತ ತಿಮ್ಮಪ್ಪ...
ರಾಮನಗರ: ಶಾಲೆ ಅಂದರೆ ಮಕ್ಕಳ ಪಾಲಿನ ದೇವಸ್ಥಾನವಿದ್ದಂತೆ. ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಕೇಂದ್ರ. ಆದರೆ ಕೆಲವು ಶಿಕ್ಷಣ ಸಂಸ್ಥೆಗಳು ‌ಹಣದಾಸೆಗೆ ಮಕ್ಕಳ...
ರಾಯಚೂರು: ಬಡವರಿಗಾಗಿ ಅನ್ನ ಭಾಗ್ಯ ಯೋಜನೆಯಲ್ಲಿ ಸರಕಾರ ಅಕ್ಕಿಯನ್ನು ನೀಡುತ್ತಿದೆ. ಆದರೆ ಕೆಲವರು ಇದನ್ನು ದುರುಪಯೋಗಗೊಳಿಸುತ್ತಾರೆ. ಅನ್ನ ಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು...
ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಮಂಗಳವಾರ ರಾತ್ರಿ ಸಚಿವ ಶಿವರಾಜ್ ತಂಗಡಗಿ ಅವರ ಭದ್ರತಾ ವಾಹನವು ಹೆದ್ದಾರಿ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದಿದೆ....
ಚಿತ್ರದುರ್ಗ: ಮತಾಂತರದ ಪ್ರಕರಣಗಳು ಆಗಾಗ ಕೇಳಿ ಬರುತ್ತಲೇ ಇರುತ್ತವೆ. ಜನ ಬಂಧನಕ್ಕೆ ಒಳಪಡುತ್ತಲೂ ಇರುತ್ತಾರೆ ಆದರೆ, ಜನ ಮಾತ್ರ ಬುದ್ದಿ ಕಲೀತಾನೇ ಇಲ್ಲ....
ಬೆಂಗಳೂರು ಗ್ರಾಮಾಂತರ: ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಹುಸಿಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ವಾರದಲ್ಲಿ ಎರಡನೇ ಬಾರಿಗೆ ಕೆಂಪೇಗೌಡ...
ಬಾಗಲಕೋಟೆ: ವಿದ್ಯಾರ್ಥಿಗಳ ಬದುಕಿನಲ್ಲಿ ಉದ್ಯೋಗವು ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತಿದ್ದು, ವಿದ್ಯಾರ್ಥಿಗಳು ಉದ್ಯೋಗಿಗಳಾಗಿ ಉದ್ಯಮಿಗಳಾಗಬೇಕು ಎಂದು ಪ್ರಾಚಾರ್ಯರಾದ ಡಾ. ಅರುಣಕುಮಾರ ಗಾಳಿ ಅವರು...
ವಿಜಯಪುರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಭವನ ನಿರ್ಮಾಣಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದ್ದೇವೆ. ಈಗಾಗಲೆ ಕಸಾಪ ಕಟ್ಟಡದ ನೀಲನಕ್ಷೆ ಸಿದ್ಧವಾಗಿದೆ ಎಂದು ಜಿಲ್ಲಾಧಿಕಾರಿ...
ಮಂಡ್ಯ(ಕೆ.ಆರ್.ಪೇಟೆ): ಪಟ್ಟಣದಿಂದ ಮೋದೂರು-ಬೂಕನಕೆರೆ ಮಾರ್ಗವಾಗಿ ಐಚನಹಳ್ಳಿಗೆ ಹೋಗಬೇಕಾಗಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಐಚನಹಳ್ಳಿಗೆ ಹೋಗದೆ ಮಾರ್ಗ ಮಧ್ಯೆ ಬೂಕನಕೆರೆಯಲ್ಲೇ ವಿದ್ಯಾರ್ಥಿನಿಯರು ಮತ್ತು ವಯೋವೃದ್ಧರನ್ನು ಇಳಿಯುವಂತೆ...