ಗದಗ: ಮೃಗಶಿರ ಮಳೆ ಸಂದರ್ಭದಲ್ಲಿ ತಂಪಾದ ವಾತಾವರಣ ನಿರ್ಮಾಣವಾಗುತ್ತದೆ. ಈ ಸಮಯದಲ್ಲಿ ಶೀತ ಜಾಸ್ತಿಯಾಗಿ ನೆಗಡಿ, ಕೆಮ್ಮಿನಂತಹ ರೋಗಗಳು ಉಲ್ಬಣಿಸುತ್ತವೆ. ಇಂತಹ ಕಾಯಿಲೆಗಳ...
ಕರ್ನಾಟಕ: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಭಾನುವಾರ ಮಳೆಯಾಗಿದೆ. ಅದೇ ರೀತಿ ಮುಂದಿನ 6 ದಿನಗಳ ಕಾಲ...
ಹಾವೇರಿ: ಭಟ್ಕಳದ ಅಳ್ವೇಕೋಡಿ ಬಂದರಿನಲ್ಲಿ ಅಪರಿಚಿತ ಕಾರೊಂದು ಪತ್ತೆಯಾಗಿದ್ದು, ಸ್ಥಳೀಯರು ಕಾರಿನ ಮಾಲೀಕನ ವಿಳಾಸ ಪತ್ತೆ ಮಾಡಿ ಅವರ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ....
ʻಜೀ ಕನ್ನಡʼ ವಾಹಿನಿಯಲ್ಲಿ ಪ್ರಸಾರವಾದ ʻಮಹಾನಟಿʼ ಸೀಝನ್ 1ನೇ ಶೋ ಬಹಳಷ್ಟು ಜನಪ್ರಿಯತೆಯನ್ನು ಗಳಿಸಿತ್ತು ಹಾಗೂ ಪ್ರೇಕ್ಷಕರ ಗಮನ ಸೆಳೆದಿತ್ತು. ಇದೀಗ ಈ...
ಭಾರತದ ಕ್ರಿಕೆಟ್ ಪ್ರೇಮಿಗಳು ಒಬ್ಬರನ್ನು ನಂಬಿದರೆ ಅಥವಾ ಯಾರನ್ನೇ ಆದರೂ ಹಚ್ಚಿಕೊಂಡರೆ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB)...
ಧಾರವಾಡ: ಭಾರತದಲ್ಲಿ ಉತ್ಪಾದನಾ ವಲಯಕ್ಕೆ ಪೂರಕ ಪರಿಸರ, ಸಂಪನ್ಮೂಲ ಮತ್ತು ಸಶಕ್ತ ಯುವ ಸಮೂಹವಿದ್ದು, ಭವಿಷ್ಯದಲ್ಲಿ ಭಾರತ ಜಾಗತಿಕ ಉತ್ಪಾದನಾ ಹಬ್ ಆಗಿ...
ದಾವಣಗೆರೆ: ಬಸವಪಟ್ಟಣದ ಕಣಿವೆಬಿಳಚಿಯ ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರಿಗೆ ಅಂಬೇಡ್ಕರ್ ಮತ್ತು ಬಸವ ವಸತಿ ನಿಗಮಕ್ಕೆ ಮನೆಗಳಿಗಾಗಿ ಅರ್ಜಿ ಸಲ್ಲಿಸಿದರೂ ಇಲ್ಲಿಯವರೆಗೂ ಮಂಜೂರಾಗಿಲ್ಲ. ಇದರಿಂದಾಗಿ...
ಕೊಡಗು(ವಿರಾಜಪೇಟೆ): ಪಟ್ಟಣದ ಪಂಜರುಪೇಟೆಯ ನಿಸರ್ಗ ಬಡಾವಣೆ ಬಳಿ ನೂತನವಾಗಿ ನಿರ್ಮಿಸಿದ ಬಸ್ ತಂಗುದಾಣವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಲೋಕಾರ್ಪಣೆಗೊಳಿಸಿದರು....
ಕಲಬುರಗಿ: ಮಾನವನ ದೇಹದ ಪ್ರಮುಖ ಅಂಗವಾದ ಮೆದುಳು ಎಲ್ಲಾ ಅಂಗಗಳನ್ನು ನಿಯಂತ್ರಿಸುವ ಮೂಲಕ ದೇಹ ಮತ್ತು ಮನಸ್ಸಿನ ನಡುವೆ ಸಮತೋಲನ ಕಾಪಾಡುತ್ತದೆ. ಆಧುನಿಕ...
ಯಾದಗಿರಿ: ಸಿದ್ದಪ್ಪ ಆವಂಟಿಯವರಲ್ಲಿರುವ ಶಿಸ್ತು, ಸಮಯ ಪ್ರಜ್ಞೆ ಹಾಗೂ ಶಿಕ್ಷಣದ ಬಗಗೆ ಇರುವ ಅವರಲ್ಲಿನ ಕಾಳಜಿ, ಸೇವಾ ಮನೋಭಾವನೆಯ ಗುಣಗಳು ಇತರರಿಗೆ ಮಾದರಿಯಾಗಿವೆ...