ಶಿವಮೊಗ್ಗ: ವಿದ್ಯುತ್ ಸಂಪರ್ಕಕ್ಕೆ ಅಗತ್ಯವಾಗಿರುವ ಪ್ರಮುಖ ದಾಖಲೆ ಎನ್ಒಸಿ ( ನಿರಾಕ್ಷೇಪಣಾ ಪತ್ರ) ಪಡೆಯುವುದು ಸಾರ್ವಜನಿಕರಿಗೆ ಇದೀಗ ಸುಲಭವಲ್ಲ. ವಿವಿಧ ಮಾಹಿತಿಯುಳ್ಳ ಕ್ರಮಬದ್ಧ...
ತುಮಕೂರು:ತುಮಕೂರು ಬಳಿ ಭೀಕರ ಅಪಘಾತದಲ್ಲಿ ಒಂದೇ ಬೈಕಿನಲ್ಲಿ ತೆರಳುತ್ತಿದ್ದ ಮೂವರು ವಾಚ್ ಮನ್ ಗಳು ಸಾವಿಗೀಡಾಗಿದ್ದಾರೆ. ತುಮಕೂರು ತಾಲೂಕಿನ ಡಾಬಸ್ ಪೇಟೆ ಪ್ರಾಂತ್ಯದ...
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ವಾಕರಸಾ ಸಂಸ್ಥೆ) ಹೆಸರು ಇನ್ನು ಮುಂದೆ, ರಾಣಿ ಚನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ (ಆರ್ಸಿಆರ್ಟಿಸಿ) ಎಂದು...
ಹಾಸನ: ಕಲ್ಲು ಗಣಿಗಾರಿಕೆ ವೇಳೆ ದೊಡ್ಡ ಬಂಡೆ ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಕಾರ್ಮಿಕರು ಗಂಭೀರವಾಗಿ...
ಮಂಡ್ಯ: ವಿಶ್ವ ವಿಖ್ಯಾತ ಕೃಷ್ಣರಾಜಸಾಗರ ಬೃಂದಾವನದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಉದ್ದೇಶದಿಂದ 92.3 ಕೋಟಿ ರೂ. ವೆಚ್ಚದಲ್ಲಿ ಕಾವೇರಿ ಆರತಿ ಹಾಗೂ ಲೇಸರ್ ಶೋ...
ಉಡುಪಿ: ಬೃಹತ್ ಟ್ಯಾಂಕ್ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಿನ್ನಿಮುಲ್ಕಿ ಜಂಕ್ಷನ್ ಬಳಿ...
ಮೈಸೂರು: ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರ ಶಾಪ ತಟ್ಟೇ ತಟ್ಟುತ್ತೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಆರ್.ಸಿ.ಬಿ...
ಬೆಂಗಳೂರು: ಆರ್.ಸಿ.ಬಿ ಐ.ಪಿ.ಎಲ್ ವಿಜಯದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಪ್ರಕರಣ ಸಂಬಂಧ ರಾಜ್ಯ...
2025 ಜೂನ್ 6 ರ ಶುಕ್ರವಾರವಾದ ಇಂದು ವೇದ ಪಂಚಾಂಗದ ಪ್ರಕಾರ, ಇಂದು ನಿರ್ಜಲ ಏಕಾದಶಿ. ಚಂದ್ರನು ಕನ್ಯಾರಾಶಿಯ ನಂತರ ತುಲಾ ರಾಶಿಯಲ್ಲಿ...
ಬೆಳಗಾವಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದ ಬಗ್ಗೆ ಸಿ.ಎಂ ಸಿದ್ದರಾಮಯ್ಯ ಹೇಳಿಕೆಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ಹೊರ...