ಯಾದಗಿರಿ: ಆಧ್ಯಾತ್ಮಿಕ ಜೀವನ ನಡೆಸುವುದರಿಂದ ಇನ್ನೊಬ್ಬರಿಗೆ ಅನ್ಯಾಯ ಮಾಡಲು ನಮ್ಮ ಮನಸ್ಸು ಒಪ್ಪುವುದಿಲ್ಲ ಹಾಗೂ ಧರ್ಮದ ಕೆಲಸದಿಂದ ನಮ್ಮ ಮನಸಿಗೆ ನೆಮ್ಮದಿ ಸಿಗುತ್ತದೆ...
ರಾಮನಗರ : ಯುವತಿ ಹೇಳುತ್ತಿರೋದೆಲ್ಲ ನಿಜವಾದರೆ ಕೆಎಸ್ಆರ್ಟಿಸಿಯಲ್ಲಿ (KSRTC) ಡ್ರೈವರೋ ಅಥವಾ ಕಂಡಕ್ಟರೋ ಆಗಿ ಕೆಲಸ ಮಾಡುವ ಭಂಡ ಪ್ರತಾಪ್ನಿಂದ ಈಕೆಗೆ ಭಾರೀ...
ಬೀದರ್: ತಾಲೂಕಿನ ರಾಜೇಶ್ವರ ಗ್ರಾಮ ಪಂಚಾಯಿತಿ ಮಲ್ಲಿಕಾರ್ಜುನ ವಾಡಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಸಹ “ಕಾರ ಹುಣ್ಣಿಮೆ” ಪ್ರಯುಕ್ತ ಎತ್ತಿನ...
ವಿಜಯನಗರ: ಗ್ರಾಮೀಣ ಭಾಗದ ರಸ್ತೆಯ ಬದಿಯ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟದ ದೂರುಗಳಿವೆ, ಮದ್ಯಪಾನ ಮಾಡಿ ಲಾರಿ ಚಲಾಯಿಸುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ...
ಚಿತ್ರದುರ್ಗ: ಕಗ್ಗಂಟಾಗಿದ್ದ ಜಿಲ್ಲೆಯ ಬಿಜೆಪಿ ಅಧ್ಯಕ್ಷರ ನೇಮಕವನ್ನು ವರಿಷ್ಠರು ಅಂತಿಮಗೊಳಿಸಿದ್ದು, ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಚಳ್ಳಕೆರೆಯ ಕೆ.ಟಿ.ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ. ಎರಡನೇ ಹಂತದಲ್ಲಿ ರಾಜ್ಯದ...
ಬಳ್ಳಾರಿ: ಗಣಿ ನಾಡು ಬಳ್ಳಾರಿಯಲ್ಲಿ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ಕೈ ಶಾಸಕರು ಹಾಗೂ ಸಂಸದರಿಗೆ ಶಾಕ್ ಕೊಟ್ಟಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು...
ಕೊಪ್ಪಳ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆಗೆ ಒಳಗಾಗಿದ್ದ ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಜಾಮೀನು ನೀಡಿದ್ದರಿಂದ ನಗರದ...
ಉತ್ತರ ಕನ್ನಡ: ಶಿರಸಿ ನಗರದ ಹಲವು ಕಡೆಗಳಲ್ಲಿಯ ಸರ್ಕಲ್ ಗಳು ಧುತ್ತನೆ ವಾಹನವನ್ನು ನಿಲ್ಲಿಸುವಂತೆ ಮಾಡುತ್ತವೆ. ಈಗಲೇ ಹೊಸದಾಗಿ ಆರಂಭವಾಗಿರುವ ಟ್ರಾಫಿಕ್ ಸ್ಟೇಷನ್...
ದಾವಣಗೆರೆ: ರಾಜ್ಯದಲ್ಲಿ ಬೆಳ್ಳಿ, ಬಂಗಾರದಂತೆ ಅಡಿಕೆ ದರದಲ್ಲಿಯೂ ಏರಿಳಿತ ಆಗುತ್ತಿರುತ್ತಲಿರುತ್ತದೆ. ಇನ್ನು ಇಳಿಕೆಯತ್ತ ಸಾಗಿದ್ದ ದರ ಮತ್ತೆ ಇದೀಗ ತುಸು ಏರಿಕೆಯತ್ತ ಸಾಗಿದೆ....
ಕೊಲಾರ: ಕೊಲಾರ ಜಿಲ್ಲೆಯಲ್ಲಿ ಕಳುವಾಗಿದ್ದ ಹಾಗೂ ಸಿ.ಇ.ಐ.ಆರ್ ತಂತ್ರಾಂಶದಲ್ಲಿ ದೂರು ದಾಖಲಾಗಿದ್ದ 24 ಮೊಬೈಲ್ ಪೋನ್ಗಳನ್ನು ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣಿಯ ಪೊಲೀಸರು...