ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದವರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗಿದೆ. ಬೌರಿಂಗ್ನಲ್ಲಿ 6 ಹಾಗೂ ವಿಕ್ಟೋರಿಯಾದಲ್ಲಿ 5...
ಕಲಬರಗಿ(ಜೇವರ್ಗಿ): ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೆ ಮನನೊಂದಿದ್ದ ರೈತನೋರ್ವ ಸಾಲದ ಶೂಲಕ್ಕೆ ಬಲಿಯಾಗಿದ್ದು ತನ್ನದೇ ಮನೆಯಲ್ಲಿ ಮಧ್ಯಾಹ್ನ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ...
2025 ಜೂನ್ 5ರ ಗುರುವಾರವಾದ ಇಂದು ಚಂದ್ರನು ಹಗಲು ರಾತ್ರಿ ಕನ್ಯಾರಾಶಿಯಲ್ಲಿ ಸಾಗುತ್ತಾನೆ. ಗುರುವು ಚಂದ್ರನಿಂದ ಹತ್ತನೇ ಮನೆಯಲ್ಲಿರುತ್ತಾನೆ, ಇದು ಅಮಲ ಯೋಗದ...
ಮೈಸೂರು:ಹೆಚ್ಚುವರಿ ವಿದ್ಯುತ್ ಬೇಡಿಕೆ ಹಿನ್ನೆಲೆಯಲ್ಲಿ ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ 44 ಉಪ ವಿದ್ಯುತ್ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಇಂಧನ ಸಚಿವ...
ಹುಬ್ಬಳ್ಳಿ: ಸಮಾಜ ಸೇವಕರಾದ ಡಾ. ರಮೇಶ ಮಹಾದೇವಪ್ಪನವರ ಜನ್ಮದಿನದ ನಿಮಿತ್ತವಾಗಿ ರಮೇಶೋತ್ಸವ ಹಾಗೂ ಡಿ.ಎಲ್.ಆರ್.ಎಮ್ ಜೈ ಹನುಮಾನ್ ಫೌಂಡೇಶನ್ ಹುಬ್ಬಳ್ಳಿ ಉದ್ಘಾಟನಾ ಸಮಾರಂಭವು...
ಯಾದಗಿರಿ: ಮುಖ್ಯಮಂತ್ರಿಗಳು ಇದೇ ಜೂನ್ ೧೪ ಕ್ಕೆ ಯಾದಗಿರಿಗೆ ಭೇಟಿ ನೀಡುವ ಪ್ರಯುಕ್ತ ಇಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ...
ಕಲಬುರಗಿ: ಕ್ಷಮೆ ಕೇಳುವುದರಲ್ಲಿ ಎರಡು ವಿಧ. ನೈಜ ಕ್ಷಮೆ ಮತ್ತು ಬಿಜೆಪಿಯವರದ್ದು ನಕಲಿ ಕ್ಷಮೆ; ನೈಜ ಕ್ಷಮೆಯ ಹಿಂದೆ ಪಶ್ಚಾತಾಪವಿರುತ್ತದೆ, ವಿಚಾರ ಪಕ್ವತೆ...
ಕೊಡಗು(ಕುಶಾಲನಗರ): ಹಾರಂಗಿ ಅಣೆಕಟ್ಟೆಯಿಂದ ನದಿಗೆ ನೀರು ಹರಿ ಬಿಡಲಾಗುತ್ತಿದ್ದು, ಕಾವೇರಿ ಹಾಗೂ ಹಾರಂಗಿ ನದಿ ತಟದ ಎರಡೂ ದಂಡೆಯ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ...
ವಿಜಯನಗರ: ಹಲವು ಕಾರಣಗಳಿಂದ ನೆನೆಗುದಿಗೆ ಬಿದ್ದಿದ್ದ ಕರ್ನಾಟಕ ಹಾಲು ಒಕ್ಕೂಟದ ನೂತನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳ ಚುನಾವಣೆಯ ಕಾಲ ಸನ್ನಿ ಹಿತವಾದಂತಾಗಿದೆ....
ಕಲಬುರಗಿ: ನಮ್ಮ ದೇಶವನ್ನು ಅನೇಕ ರಾಜಮನೆತನಗಳು ಆಳ್ವಿಕೆ ಮಾಡಿವೆ. ಅದರಲ್ಲಿ ಕೆಲವು ಸಂಸ್ಥಾನಗಳು ಈಗಿನ ಪ್ರಜಾಪ್ರಭುತ್ವ ಸರ್ಕಾರ ಮಾಡುತ್ತಿರುವ ಕಾರ್ಯಗಳನ್ನು ನೂರಾರು ವರ್ಷಗಳ...