ಯಾದಗಿರಿ: ಈ ಬಾರಿಯ ಪೂರ್ವ ಮುಂಗಾರಿನ ಅಕಾಲಿಕ ಮಳೆಯಿಂದ ಜಿಲ್ಲೆಯಲ್ಲಿ 13.16 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಜೊತೆಗೆ ಗುಡುಗು, ಮಿಂಚು ಹಾಗೂ...
ಬೀದರ್: ನಾವು ಮಾಡುವ ಸತ್ಕಾರ್ಯಗಳೇ ಸದಾಶಿವನ ನಿಜವಾದ ಪೂಜೆ ಎಂದು ಹಾರಕೂಡದ ಡಾ. ಚನ್ನವೀರ ಶಿವಾಚಾರ್ಯರು ನುಡಿದರು. ಬಸವ ಕಲ್ಯಾಣದ ಹೊಳಕುಂದೆ ಮನೆತನದ...
ಚಾಮರಾಜನಗರ: ಇತ್ತೀಚೆಗೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕ್ಷೀಣಿಸುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಕೊರತೆ ಮತ್ತು ಇತರೆ ಕಾರಣಗಳಿಂದ ಪೋಷಕರು ಮಕ್ಕಳನ್ನು...
ಗದಗ: ಮದುವೆಯಾಗು ಎಂದು ಪೀಡಿಸಿದ್ದ ಪ್ರೇಯಿಸಿ ಮಧುಶ್ರೀಯನ್ನು ಕೊಲೆ ಮಾಡಿ ಬಳಿಕ ಹಳ್ಳದಲ್ಲಿ ಹೂತ್ತಿದ್ದ ಪ್ರಕರಣವನ್ನು ಗದಗ ಪೊಲೀಸರು ಭೇದಿಸಿದ್ದಾರೆ. ಗದಗ ತಾಲೂಕಿನ...
ರಾಯಚೂರು: ವಾರದ ರಜೆ ಪರಿಣಾಮ ಸುಕ್ಷೇತ್ರ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭಾನುವಾರ ಒಂದೇ ದಿನ ಎರಡು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿ...
ಚಿತ್ರದುರ್ಗ: ಭಾರತೀಯ ಸಂಸ್ಕೃತಿ, ಪರಂಪರೆಯ ಧ್ಯೋತಕವಾಗಿ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಯೋಗ ದಿನೇ ದಿನೇ ಜಾಗತಿಕ ಮನ್ನಣೆ ಗಳಿಸುತ್ತಿದೆ. ಈಗ...
ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ಪಾಶ್ಚಾಪುರದ ಬಳಿ ಇರುವ ಜಮೀನಿನಲ್ಲಿ ಅಣ್ಣನನ್ನು ಕೊಲೆ ಮಾಡಿದ ತಮ್ಮ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈ ಕೊಲೆ ಪ್ರಕರಣ...
ಕೊಡಗು(ಮಡಿಕೇರಿ): ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಕೊಡಗಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ...
ಮೈಸೂರು : ಶಿಕ್ಷಣ ಇಲಾಖೆ ಆರಂಭಿಸಿದ “ನನ್ನ ಶಾಲೆ, ನನ್ನ ಜವಾಬ್ದಾರಿ” ಯೋಜನೆಗೆ ಮೈಸೂರು ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ. ಹಳೆ ವಿದ್ಯಾರ್ಥಿಯಾಗಿ...
ಬಾಗಲಕೋಟೆ: ಸರಕಾರ ಅನಧಿಕೃತ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ ಉತಾರ ನೀಡುವ ನಿರ್ಧಾರ ಒಂದೆಡೆಯಾದರೆ ಅದಕ್ಕೆ ಬೇಕಾದ ದಾಖಲೆಗಳನ್ನು ಹೊಂದಿಸುವಲ್ಲಿ ಜನ ಹೈರಾಣಾಗುತ್ತಿದ್ದಾರೆ. ಸರಕಾರವು...