ಕಲಬುರಗಿ: ಜಿಲ್ಲೆಯ ಕರುಣೇಶ್ವರ ನಗರದಲ್ಲಿರುವ ವಿವೇಕಾನಂದ ವಿದ್ಯಾ ನಿಕೇತನ ಶಾಲೆಯಲ್ಲಿ ಚುನಾಯಿತ ವಿದ್ಯಾರ್ಥಿ ಪ್ರತಿನಿಧಿಗಳ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕಲಬುರಗಿ ದಕ್ಷಿಣ ವಿಧಾನಸಭಾ...
ರಾಮನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ದಿನಗಳ ಅಧಿಕೃತ ಭೇಟಿಗಾಗಿ ಸೋಮವಾರ (ಜೂ.23) ದಿಲ್ಲಿಗೆ ತೆರಳುತ್ತಿದ್ದಾರೆ. ಈ ಭೇಟಿ ಬೇರೆ ಬೇರೆ ರಾಜಕೀಯ...
ಬೀದರ್: ವಸತಿ ಯೋಜನೆಯ ಭ್ರಷ್ಟಾಚಾರದಲ್ಲಿ ಯಾರೇ ಇದ್ರು ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಬೀದರ್ನಲ್ಲಿ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಯೋಗ...
ದಕ್ಷಣ ಕನ್ನಡ(ಮಂಗಳೂರು): ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯದಿಂದ ಬಂಟ್ವಾಳದವರೆಗೆ ನಡೆಯುತ್ತಿರುವ 4 ಪಥದ ಹೈವೇ ರಸ್ತೆಯ ಕಾಮಗಾರಿಯು ವಿಳಂಬವಾಗುತ್ತಿದೆ. ಕೆಲವು ಕಡೆಯಲ್ಲಂತೂ ಅರ್ಧಕ್ಕೆ...
ಮಂಡ್ಯ: ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿರುವ ಅರ್ಜಿಯನ್ನು ಉಡಾಫೆ ಮಾಡಬೇಡಿ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಕೆ. ಬದ್ರುದ್ದೀನ್ ಅಧಿಕಾರಿಗಳಿಗೆ ಎಚ್ಚರಿಕೆ...
ಬಾಗಲಕೋಟೆ: ಬೈಕ್ ಸೈಡ್ ಹಾಕುವ ವಿಚಾರಕ್ಕೆ ಎರಡು ಗುಂಪುಗಳ ಯುವಕರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಇಳಕಲ್ ನಗರದ ಹೊಸಪೇಟೆ ಗಲ್ಲಿಯಲ್ಲಿ ನಡೆದಿದೆ....
ಮೈಸೂರು: ಈ ವರ್ಷದ ಹನ್ನೊಂದು ದಿನಗಳ ನವರಾತ್ರಿ ಆಚರಣೆಯು ಅಭೂತಪೂರ್ವವಲ್ಲ, ಬದಲಿಗೆ ಚಂದ್ರಮಾನ ಕ್ಯಾಲೆಂಡರ್ ಆಧಾರಿತ ಸಾಂಪ್ರದಾಯಿಕ ಆಚರಣೆಗಳಿಗೆ ಅನುಗುಣವಾಗಿದೆ ಎಂದು ಪ್ರಮೋದಾ...
ಚಿಕ್ಕಬಳ್ಳಾಪುರ: ದೂರದ ಇರಾನ್ ಹಾಗೂ ಇಸ್ರೇಲ್ ನಡುವೆ ದಿನದಿಂದ ದಿನಕ್ಕೆ ಯುದ್ಧ ತಾರಕಕ್ಕೇರುತ್ತಿದೆ. ಕ್ಷಣದಿಂದ ಕ್ಷಣಕ್ಕೂ ಆತಂಕ ಹೆಚ್ಚಾಗುವಂತೆ ಮಾಡಿದೆ. ಇಂತಹ ಸನ್ನಿವೇಶದಲ್ಲಿ...
ರಾಯಚೂರು: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆ ಹಿನ್ನೆಲೆ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ರಾಯಚೂರಿನ ದೇವದುರ್ಗ ತಾಲೂಕಿನ...
ಹಾಸನ: ಭಾರೀ ಮಳೆಯಿಂದ ರೈಲ್ವೇ ಹಳಿ ಮೇಲೆ ಭೂ ಕುಸಿತವಾಗಿದ್ದು ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಹಳಿ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ...