ಮಂಡ್ಯ(ನಾಗಮಂಗಲ): ನಿರ್ಮಾಣ ಹಂತದಲ್ಲಿದ್ದ ಮಹಾದ್ವಾರ ಕುಸಿದು ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಒಬ್ಬ ಕೂಲಿ ಕಾರ್ಮಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ ಸಾವನ್ನಪ್ಪಿ...
ದಾವಣಗೆರೆ: ಬೆಳ್ಳಿ, ಬಂಗಾರದಂತೆ ಅಡಿಕೆ ದರದಲ್ಲಿಯೂ ಏರಿಳಿತ ಆಗುತ್ತಿರುತ್ತಲೇ ಇರುತ್ತದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಹಲವೆಡೆಯೂ ಅಡಿಕೆ ಬೆಳೆಯಲಾಗುತ್ತಿದೆ....
ಕೊಪ್ಪಳ: ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ ಹಳೆಯ ಆಸ್ತಿ ವಿವಾದ ಹಿನ್ನಲೆಯಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಚನ್ನಪ್ಪ ನಾರಿನಾಳ...
ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣವನ್ನು ಬಳಸಿಕೊಂಡು ಮತ್ತಷ್ಟು ಹೊಸ ಉದ್ಯಮಗಳನ್ನು ಸ್ಥಾಪಿಸಲು ಉದ್ದೇಶಿಸಿರುವ ರಾಜ್ಯ ಸರಕಾರವು ಆರಂಭಿಕವಾಗಿ ವೈಮಾನಿಕ ತರಬೇತಿ ಸಂಸ್ಥೆ (ಫ್ಲೈಟ್...
ಹುಬ್ಬಳ್ಳಿ: ರೈಲ್ವೆ ಮಂಡಳಿಯು 2025-26ನೇ ಸಾಲಿನಲ್ಲಿ ನೈಋುತ್ಯ ರೈಲ್ವೆಗೆ ವಿವಿಧ ಯೋಜನೆಗಳಿಗಾಗಿ ಅನುದಾನ ಹಂಚಿಕೆ ಪತ್ರ ಬಿಡುಗಡೆ ಮಾಡಿದ್ದು, ಬಜೆಟ್ನಲ್ಲಿ ಘೋಷಿಸಿದ್ದಕ್ಕಿಂತ ಹೆಚ್ಚು...
ಚಾಮರಾಜನಗರ: ಶಿಕ್ಷಕರ ಒಳ ಜಗಳ ಹಾಗೂ ಸರಿಯಾಗಿ ಪಾಠ ಪ್ರವಚನ ನಡೆಯದ ಆರೋಪದ ಹಿನ್ನೆಲೆ ಚಾಮರಾಜನಗರ ತಾಲೂಕಿನ ಮರಿಯಾಲ ಸ.ಹಿ.ಪ್ರಾ.ಶಾಲೆಯಲ್ಲಿ ಯಾವುದೇ ಅಡ್ಮಿಷನ್...
ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ವಸಂತಮ್ಮ ಅವರು ಪ್ರೌಢಶಾಲೆಯ ಶಿಕ್ಷಣವನ್ನು ಪೂರ್ಣಗೊಳಿಸದಿದ್ದರೂ, ತಮ್ಮ 6 ಎಕರೆ ಭೂಮಿಯಲ್ಲಿ...
ಮೈಸೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಜೂನ್. 3ರಂದು ನಡೆಯುವ ಐ.ಪಿ.ಎಲ್ ಫೈನಲ್ ಪಂದ್ಯ ವೀಕ್ಷಣೆಗೆ ನಗರದಲ್ಲಿ ಹಲವು...
ರಾಮನಗರ: ಹೇಮಾವತಿ ನೀರು ವಿಚಾರಕ್ಕೆ ಬೆಂಗಳೂರು ದಕ್ಷಿಣ ಹಾಗೂ ತುಮಕೂರು ಜಿಲ್ಲೆಗಳ ನಡುವೆ ಬಿರುಕು ಮೂಡಿದೆ. ತುಮಕೂರಿನ ಗುಬ್ಬಿಯ ಸಂಕಾಪುರದ ಕಾಮಗಾರಿ ಸ್ಥಳದಲ್ಲಿ...
ಚಿಕ್ಕಮಗಳೂರು: ಕಾಫಿನಾಡು ಎಂದೇ ಖ್ಯಾತವಾದ ಚಿಕ್ಕಮಗಳೂರು ತನ್ನ ಪ್ರಕೃತಿ ಸೌಂದರ್ಯದ ಜೊತೆಗೆ ಸಾಹಿತ್ಯ ಮತ್ತು ಸಂಸ್ಕೃತಿಯ ಕೇಂದ್ರವಾಗಿಯೂ ಹೆಸರು ವಾಸಿಯಾಗಿದೆ. ಈ ಐತಿಹಾಸಿಕ...