ರಾಯಚೂರು: ಇದೇನು ಕ್ರಿಕೆಟ್ ಆಟಗಾರರ ಯೂನಿಫಾರ್ಮ್ ಬದಲಾಯಿತೇ ಅಂತ ಅಂದ್ಕೋಬೇಡಿ. ಇಲ್ಲಿ ಕ್ರಿಕೆಟ್ ಆಡ್ತಿರೋರು ಪೊಲೀಸರೇ ಹೊರತು ಆಟಗಾರರಲ್ಲ. ಅಸಲಿಗೆ ಇವರು ಟೀಮ್...
ತುಮಕೂರು : ತುಮಕೂರು ಎಂಬ ಆ ಹೆಸರಿನಲ್ಲಿಉಳಿಯಲಿ ಎಂಬುದು ನನ್ನ ಆಶಯವಾಗಿದೆ. ಹಾಗಾಗಿ ತುಮಕೂರಿಗೆ ಬೆಂಗಳೂರು ಉತ್ತರ ಜಿಲ್ಲೆಎಂಬ ಹೆಸರು ಬೇಕಿಲ್ಲ ಎಂದು...
ಉತ್ತರಕನ್ನಡ: ಎರಡು ದಿನಗಳ ಹಿಂದೆ ವೃದ್ಧೆ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದ ಆರೋಪಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧನದ ವೇಳೆ ಈತ...
ವಿಜಯಪುರ: ಬ್ಯಾಂಕುಗಳು ಜನಸ್ನೇಹಿ, ರೈತ ಸ್ನೇಹಿ ಉದ್ದೇಶಗಳಿಂದ ಕೃಷಿ ಅಭಿವೃದ್ಧಿಗೆ ಹೆಚ್ಚಿನ ನೆರವು ನೀಡುತ್ತಿವೆ. ನಮ್ಮ ದೇಶದ ಕೃಷಿ ಅಭಿವೃದ್ಧಿಗೆ ಎಸ್.ಬಿ.ಐ ಬ್ಯಾಂಕ್...
ವಿಜಯಪುರ : ಕೃಷ್ಣಾ ಕಣಿವೆಯಲ್ಲಿ ಮುಂಗಾರು ಪೂರ್ವ ಮಳೆಯಾಗಿದ್ದರಿಂದ ಅವಧಿಗೂ ಮುನ್ನವೇ ಆಲಮಟ್ಟಿ ಡ್ಯಾಂ ಅರ್ಧ ಭರ್ತಿಯಾಗಿದೆ. ಯುಕೆಪಿ ಯೋಜನೆಗಳ ಅಚ್ಚುಕಟ್ಟು ಪ್ರದೇಶದಲ್ಲಿ...
ಬಾಗಲಕೋಟೆ:ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ. ಬಾಗಲಕೋಟೆಯ ವಿದ್ಯಾಗಿರಿ ನಿವಾಸಿ ಮುತ್ತು...
ದಾವಣಗೆರೆ: ಜಿಲ್ಲೆಯಲ್ಲಿ ರಸಗೊಬ್ಬರ, ಬಿತ್ತನೆ ಬೀಜ, ಕೀಟನಾಶಕ ಮಾರಾಟ ವಿಕೇಂದ್ರಿಕರಣವಾಗಿದ್ದು, ಈಗ ರೈತರು ನಗರ ಪಟ್ಟಣಗಳಿಗೆ ಅಲೆಯಬೇಕಿಲ್ಲ, ತಮ್ಮ ಹಳ್ಳಿಗಳಲ್ಲಿಯೇ ರಸಗೊಬ್ಬರ ಮಾರಾಟ...
ದಕ್ಷಿಣ ಕನ್ನಡ(ಮಂಗಳೂರು): ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಎಡೆ ಬಿಡದೇ...
ಮಂಗಳೂರು : ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಮನೆಯ ಒಳಗಡೆ ನೀರು ನುಗ್ಗಿ ಜನರಿಗೆ ಇಂದು ಮಧ್ಯಾಹ್ನ ಅಡುಗೆ ಮಾಡಲು...
ಮೈಸೂರು: ರಾಜ್ಯ ಸರಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ. ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಇರುವ...