ಚಿತ್ರದುರ್ಗ: ವೀರಶೈವ ಅರ್ಬನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಎಲ್ಲಾ ಖರ್ಚು ವೆಚ್ಚಗಳನ್ನು ಹೊರತುಪಡಿಸಿ 89 ಲಕ್ಷ 2 ಸಾವಿರದ 140 ರೂ.ಗಳ ಲಾಭದಲ್ಲಿದೆ...
ವಿಜಯನಗರ:ದೇಹದಲ್ಲಿರುವ ಕೊಬ್ಬಿನಾಂಶ ನಿವಾರಣೆ ಸೇರಿದಂತೆ ಇತರೆ ಖಾಯಿಲೆಗಳು ಬರದಂತೆ ದೂರವಿಡಲು ಮುನ್ನೆಚ್ಚರಿಕೆಯಾಗಿ ಉತ್ತಮ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಯುವಕರು ರಕ್ತದಾನ ಮಾಡಲು...
ಕೋಲಾರ: ಜಮೀನು ವಿವಾದ ಹಿನ್ನೆಲೆ ಅಣ್ಣ, ತಮ್ಮನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಕೆ.ಜಿ.ಎಫ್ ತಾಲೂಕು ಎನ್.ಜಿ...
ಉತ್ತರಕನ್ನಡ(ಕಾರವಾರ): ಪೋಷಕರ ನಿರ್ಲಕ್ಷ್ಯದಿಂದ ಆಟವಾಡುತಿದ್ದ ಎರಡು ವರ್ಷದ ಹೆಣ್ಣು ಮಗು ನಾಲೆಗೆ ಮಗು ಬಿದ್ದು ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ...
ಗದಗ:ಉಚಿತ ಯೋಜನೆಗಳು ಮಠದ ಖರ್ಚಿಗೆ ಹೊರೆಯಾಗಿವೆ ಎಂದು ಗದಗ ವಿರೇಶ್ವರ ಪುಣ್ಯಾಶ್ರಮದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಅಸಮಾಧಾನ ಹೊರ ಹಾಕಿದ್ದಾರೆ. ಪುಟ್ಟರಾಜ ಗವಾಯಿ, ಪಂಚಾಕ್ಷರಿ...
ಕೊಪ್ಪಳ:ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮದ ನವಬೃಂದಾವನ ಗಡ್ಡೆಯಲ್ಲಿ ಶ್ರೀರಘುವರ್ಯ ತೀರ್ಥರ ಮಧ್ಯಾರಾಧನೆಯ ಮಹೋತ್ಸವವನ್ನು ನೆರವೆರಿಸಲಾಯಿತು. ಉತ್ತರಾಧಿ ಮಠದ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ,...
ಉಡುಪಿ:ಅಹಮದಾಬಾದ್ನಲ್ಲಿ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನ ಎಐ-171ನ ಸಹ ಪೈಲಟ್ ಕ್ಲೈವ್ ಕುಂದರ್(34) ಅವರ ತಂದೆ ಕ್ಲಿಫರ್ಡ್ ಕುಂದರ್...
ಬಳ್ಳಾರಿ:ರಕ್ತದಾನ ಮಹಾದಾನ ಎಂಬ ಘೋಷಣೆ ವಿಶ್ವ ರಕ್ತದಾನ ದಿನಾಚರಣೆ ದಿನದಂದು ಮಾತ್ರ ಹೆಚ್ಚು ಕೇಳಿ ಬರುತ್ತದೆ. ರಕ್ತದಾನದ ಮಹತ್ವದ ಮಾತುಗಳು ದಿನಾಚರಣೆಗೆ ಸೀಮಿತಗೊಳ್ಳುತ್ತವೆ....
ಯಾದಗಿರಿ:ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ರೂ. 13,000 ಕೋಟಿ ಅನುದಾನ ಕೊಟ್ಟಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಿಳಿಸಿದರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯು ಯಾದಗಿರಿಯಲ್ಲಿ...
ಹಾವೇರಿ: ಜೀವಂತ ಇರುವಾಗಲೇ ಸುಳ್ಳು ಅರ್ಜಿ ನೀಡಿ ತಾಯಿಯ ಮರಣ ಪ್ರಮಾಣಪತ್ರ ಪಡೆದು ವ್ಯಕ್ತಿಯೊಬ್ಬ ಆಸ್ತಿ ಕಬಳಿಸಲು ಪ್ರಯತ್ನಿಸಿ ಪೊಲೀಸರ ಅತಿಥಿಯಾದ ಘಟನೆ...